Wednesday, August 20, 2025

yeddyurappa

Harsha ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ..!

ಬಜರಂಗದಳ ಕಾರ್ಯಕರ್ತ ಹರ್ಷ (Harsha) ಕಗ್ಗೊಲೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಯಡಿಯೂರಪ್ಪ ಅವರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಾರೆ....

D K SHIVAKUMAR : ನಾನು ಪಾದಯಾತ್ರೆ ಮಾಡಲ್ಲ, ನೀರಿಗಾಗಿ ನಡಿಯುತ್ತೇನೆ..!

ಪಾದಯಾತ್ರೆಗೆ ನಿಗದಿಯಾಗಿರುವ ದಿನಾಂಕವನ್ನು ಬದಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Sivakumar)ಹೇಳಿದ್ದಾರೆ. ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಪಾದಯಾತ್ರೆ ಮಾಡುತ್ತೇವೆ. ಇವರಿಗೆ ನಾವು ಮಾತ್ರ ಓಡಾಡುವುದು ಕಾಣಿಸುತ್ತಾ, ಬೇರೆ ಯಾರೂ ಓಡಾಡೋದು ಇವರಿಗೆ ಕಾಣುವುದಿಲ್ಲವೆಂದು ಸರ್ಕಾರಕ್ಕೆ ಟಾಂಗ್ ನೀಡಿದ್ದು, ಇದನ್ನು ಯಾಕೆ ಪಾದಯಾತ್ರೆ ಎಂದು ಕರೆಯುತ್ತೀರಾ?, ನಾವು ನೀರಿಗಾಗಿ ನಡೆಯುತ್ತಿದ್ದೇವೆ, ಕಾವೇರಿ...

ಅನರ್ಹ ಶಾಸಕರಿಗೆ ಅಮಿತ್ ಶಾ ಅರ್ಧ ಚಂದ್ರ ತೋರಿಸ್ತಿದ್ದಾರೆ..!

ಕರ್ನಾಟಕ : ಕಳೆದೊಂದು ತಿಂಗಳ ಹಿಂದೆ 17 ಶಾಸಕರಿಗೆ ಭಾರೀ ಡಿಮ್ಯಾಂಡ್.. ಬೆಂಗಳೂರಿನಿಂದ ಮುಂಬೈ ಗೆ ಪ್ರೈವೇಟ್ ಜೆಟ್ ವಿಮಾನದ ವ್ಯವಸ್ಥೆ, ಬಿಜೆಪಿ ಘಟಾನುಘಟಿ ನಾಯಕರೇ ಅನರ್ಹ ಶಾಸಕರಿಗೆ ಬಾಡಿ ಗಾರ್ಡ್.. ಕುಮಾರಸ್ವಾಮಿ, ಡಿ.ಕೆ ಶಿವ ಕುಮಾರ್ ಬನ್ರಪ್ಪ ವಾಪಸ್ ಬನ್ನಿ ನಿವೇ ಮಿನಿಸ್ಟರ್ ಆಗಿ. ಆ ಬಿಜೆಪಿಯವರ ಮಾತು ಕೇಳಿ ಹಾಳಾಗ್ಬೇಡಿ ಅಂತ...
- Advertisement -spot_img

Latest News

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ಅನ್ನೋದು ಕಾಮನ್. ನಾವು ಸೇವಿಸಿದರೆ ಆಹಾರದಲ್ಲಿ ಉಷ್ಣತೆ ಹೆಚ್ಚಾಗಿದ್ದರೆ, ಅಥವಾ ತಂಪಾದ ಆಹಾರ ಸೇವನೆಯೇ ನಿಲ್ಲಿಸಿದಾಗ, ನೀರು ಹೆಚ್ಚು ಕುಡಿಯದಿದ್ದಾಗ,...
- Advertisement -spot_img