Friday, May 15, 2026

yekadashi

ಏಕಾದಶಿ ದಿನ ಸ್ನಾನದ ನೀರಿಗೆ ಈ ಮೂರು ವಸ್ತು ಹಾಕಿ ಸ್ನಾನ ಮಾಡಿದರೆ ಉತ್ತಮ..!

ಏಕಾದಶಿ.. ಹಿಂದೂಗಳಿಗೆ ಅತೀ ಮುಖ್ಯವಾದ ದಿನ. ಏಕಾದಶಿಯಂದು ಉಪವಾಸ ಮಾಡಿದ್ರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಕೆಲವರು ಪ್ರತೀ ಏಕಾದಶಿಗೂ ಉಪವಾಸ ಮಾಡಿದ್ರೆ, ಕೆಲವರು ವೈಕುಂಠ ಏಕಾದಶಿಗೆ ಮಾತ್ರ ಉಪವಾಸ ಮಾಡುತ್ತಾರೆ. ಏಕಾದಶಿಯಂದು ಸ್ನಾನ ಮಾಡುವಾಗ ಕೆಲ ವಸ್ತುಗಳನ್ನ ಅದಕ್ಕೆ ಬೆರೆಸಿ ಸ್ನಾನ ಮಾಡಿದ್ರೆ, ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಹಾಗಾದ್ರೆ...
- Advertisement -spot_img

Latest News

ಕೊಪ್ಪಳದಲ್ಲಿ ನಡುಕ ಹುಟ್ಟಿಸಿದ ಲೈವ್ ಆಕ್ಸಿಡೆಂಟ್!

ಕೊಪ್ಪಳ ಜಿಲ್ಲೆಯ ತುಂಗಭದ್ರಾ ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತ ನಡೆದಿದೆ. ಈ ರಸ್ತೆ ಅಪಘಾತದಲ್ಲಿ 7 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಟ್ರ್ಯಾಕ್ಟರ್...
- Advertisement -spot_img