ಏಕಾದಶಿ.. ಹಿಂದೂಗಳಿಗೆ ಅತೀ ಮುಖ್ಯವಾದ ದಿನ. ಏಕಾದಶಿಯಂದು ಉಪವಾಸ ಮಾಡಿದ್ರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಕೆಲವರು ಪ್ರತೀ ಏಕಾದಶಿಗೂ ಉಪವಾಸ ಮಾಡಿದ್ರೆ, ಕೆಲವರು ವೈಕುಂಠ ಏಕಾದಶಿಗೆ ಮಾತ್ರ ಉಪವಾಸ ಮಾಡುತ್ತಾರೆ. ಏಕಾದಶಿಯಂದು ಸ್ನಾನ ಮಾಡುವಾಗ ಕೆಲ ವಸ್ತುಗಳನ್ನ ಅದಕ್ಕೆ ಬೆರೆಸಿ ಸ್ನಾನ ಮಾಡಿದ್ರೆ, ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಹಾಗಾದ್ರೆ...
ಚಿನ್ನ ಹಾಗೂ ಬೆಳ್ಳಿ ಖರೀದಿಸಬೇಕು ಅಂತ ಯೋಚ್ನೆ ಮಾಡ್ತಿರೋರಿಗೆ ಮಾರುಕಟ್ಟೆಯಿಂದ ಮತ್ತೊಂದು ಬಿಗ್ ಶಾಕ್ ಎದುರಾಗಿದೆ! ಕಳೆದ ವಾರವೆಲ್ಲ ನಿರಂತರವಾಗಿ ಏರಿಕೆ ಕಂಡುಬಂದಿದ್ದ ಬಂಗಾರದ ಬೆಲೆ,...