Wednesday, August 26, 2026

Yeshawanthapur MLA

‘ಮನೇಲಿದ್ರೂ ಪರವಾಗಿಲ್ಲ, ರಾಜೀನಾಮೆ ಹಿಂಪಡೆಯಲ್ಲ’- ಅತೃಪ್ತ ಶಾಸಕ ಭೈರತಿ ಬಸವರಾಜ್ ಪಟ್ಟು

ಬೆಂಗಳೂರು: ತಮ್ಮನ್ನು ದೋಸ್ತಿ ನಾಯಕರು ನಿರ್ಲಕ್ಷ್ಯ ಮಾಡ್ತಿದ್ದಾರೆ. ಇದ್ರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಅಂತ ಆರೋಪಿಸಿ ಅತೃಪ್ತ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯೋದಿಲ್ಲ ಅಂತ ಪಟ್ಟುಹಿಡಿದಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನನ್ನ ಕಷ್ಟಗಳನ್ನು ಹೇಳಿಕೊಂಡರೂ ಸರ್ಕಾರದಿಂದ ಯಾವುದೇ ಸ್ಪಂದನೆ...

‘ಗನ್ ಪಾಯಿಂಟ್ ಇಡೋ ತಾಕತ್ತು ಯಾರಿಗೂ ಇಲ್ಲ’- ಡಿಕೆಶಿಗೆ ಅತೃಪ್ತ ಶಾಸಕ ತಿರುಗೇಟು

ಮುಂಬೈ: ಅತೃಪ್ತ ಶಾಸಕರನ್ನು ಬಿಜೆಪಿ ಗನ್ ಪಾಯಿಂಟ್ ನಲ್ಲಿ ಇರಿಸಿದೆ ಎನ್ನುವ ಸಚಿವ ಡಿ.ಕೆ ಶಿವಕುಮಾರ್ ಹೇಳಿಕೆಗೆ ಕೈ ಶಾಸಕ ಸೋಮಶೇಖರ್ ತಿರುಗೇಟು ನೀಡಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ನ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ರಾಜೀನಾಮೆ ನೀಡಿರೋ ನಾವೆಲ್ಲಾ ಶಾಸಕರು ಒಗ್ಗಟ್ಟಾಗಿದ್ದೇವೆ. ನಾಯಕರು ನಮ್ಮ ಸಮಸ್ಯೆಗಳನ್ನು ಆಲಿಸದೆ ನಮ್ಮನ್ನು ನಿರ್ಲಕ್ಷ್ಯ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img