Sunday, May 3, 2026

#yettinahoel project

DELHI : ಕೇಂದ್ರ ಚಾಟಿ ಬಳಿಕ ಕಾಡಿಗೆ ಜಾಗ ಸರ್ಕಾರದಿಂದ 508 ಜಾಗ ಪತ್ತೆ!

ಬರಪೀಡಿತ ಬಯಲುಸೀಮೆಯ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ತಕರಾರು ಎತ್ತಿದ ಬಳಿಕ ಪರಿಹಾರಾತ್ಮಕ ಅರಣ್ಯೀಕರಣಕ್ಕೆ ರಾಜ್ಯ ಸರ್ಕಾರವು 508 ಎಕರೆ ಜಾಗ ಗುರುತಿಸಿದೆ. ಕೇಂದ್ರ ಸರ್ಕಾರಕ್ಕೆ ವಿವರಣೆಯನ್ನೂ ನೀಡಿದೆ. ಯೋಜನೆಯ ಕಾಮಗಾರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ,...

HD Revanna: ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಮಾಜಿ ಸಚಿವ ಹಾಲಿ ಶಾಸಕ ಹೆಚ್ ಡಿ ರೇವಣ್ಣ**

ಆಲೂರು: ತಾಲ್ಲೂಕಿನ ಜಿ ಕೊಪ್ಪಲು ಗ್ರಾಮಕ್ಕೆ ಇಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಭೇಟಿ ನೀಡಿ ಎತ್ತಿನಹೊಳೆ ಕಾಮಗಾರಿ ಯೋಜನೆಯ ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಡನೆ ಚರ್ಚೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತಾನಾಡಿ ಜಿ,ಜಿ ಕೊಪ್ಪಲು ಗ್ರಾಮದ ಅಜ್ಜೇನಹಳ್ಳಿ ಬೀರಕನಹಳ್ಳಿ,ಬೆಳ್ಳಾವರ ಸಮುದ್ರವಳ್ಳಿ, ಸೇರಿದಂತೆ ಸುತ್ತ ಮುತ್ತಲಿನ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ಹಾದು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img