Tuesday, August 5, 2025

yoga day

World Yoga Day: ಧಾರವಾಡದಲ್ಲಿ ಯೋಗಾ ದಿನ ಆಚರಣೆ

Dharwad News: ಧಾರವಾಡ : ಯೋಗಾಭ್ಯಾಸ ನಮ್ಮಲ್ಲಿ ಚೈತನ್ಯ, ಉತ್ಸಾಹ, ಆತ್ಮಸ್ಥೈರ್ಯ ತುಂಬುವ ಮೂಲಕ ಸಾಧನೆಗೆ ಪೂರಕವಾಗುತ್ತದೆ ಎಂದು ಯೋಗಪಟು ಪ್ರೀತಿ ಹಡಗಲಿ ತಿಳಿಸಿದರು. ಧಾರವಾಡದ ಕುಮಾರೇಶ್ವರ ನಗರದಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ಸಾಂಸ್ಕೃತಿಕ ವೇದಿಕೆ, ಎನ್.ಎಸ್.ಎಸ್, ಎನ್.ಸಿ.ಸಿ ಹಾಗೂ ರೋವರ್ಸ್ & ರೇಂಜರ್ಸ್ ಯುವ ರೆಡ್ ಕ್ರಾಸ್ ಸಂಯುಕ್ತ ಆಶ್ರಯದಲ್ಲಿ...

ಶ್ರೀನಗರದಲ್ಲಿ ಪ್ರಧಾನಿ ಮೋದಿ ಯೋಗ

ಪ್ರಧಾನಿ ಮೋದಿ ಅವರು ಜಮ್ಮು-ಕಾಶ್ಮೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿದ್ದಾರೆ. ಶ್ರೀನಗರದ ದಾಲ್ ಸರೋವರದ ದಡದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್​ನಲ್ಲಿ ಮೋದಿ ಯೋಗ ಮಾಡಿದರು. ಅಂತರಾಷ್ಟ್ರೀಯ ಯೋಗ ದಿನದ 2024ರ ಥೀಮ್ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷಣೆಯೊಂದಿಗೆ ಆಚರಣೆ ಮಾಡಲಾಯಿತು. ಯೋಗ ನಮಗಾಗಿ ಮತ್ತು ನಮ್ಮ ಸಮಾಜಕ್ಕಾಗಿ ಎಂಬ ವಿಷಯದೊಂದಿಗೆ ಯೋಗಾಭ್ಯಾಸದ...

ವಿಶ್ವಯೋಗ ದಿನಕ್ಕೆ ಸಿದ್ಧತೆ: ಉಚಿತ ತರಬೇತಿ ನೀಡುವ ಶ್ರೀಧರ ಹೊಸಮನಿ

Hubli News: ಹುಬ್ಬಳ್ಳಿ: ರೋಗದಿಂದ ಮುಕ್ತವಾಗಲು ಯೋಗ ಬಹುದೊಡ್ಡ ಮಾರ್ಗೋಪಾಯವಾಗಿದೆ. ಈ ನಿಟ್ಟಿನಲ್ಲಿ ಜೂ.21ನ್ನು ವಿಶ್ವ ಯೋಗ ದಿನವಾಗಿ ಆಚರಣೆ ಮಾಡುವ ಮೂಲಕ ರೋಗ ಮುಕ್ತ ಜೀವನದ ಸಂದೇಶವನ್ನು ಸಾರಲು ಈಗಾಗಲೇ ಸಾಕಷ್ಟು ಸಿದ್ಧತೆ ಮಾಡಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬುವಂತೆ ಯೋಗಪಟು ಡಾ. ಶ್ರೀಧರ ಹೊಸಮನಿಯವರು ವಿನೂತನ ಅಭಿಯಾನದ ಮೂಲಕ ಯೋಗ ಪರಂಪರೆಯ ಪರಿಚಯ...

ಯೋಗದಿಂದ ರೋಗ ದೂರ: ವಿಶ್ವ ಯೋಗದಿನಕ್ಕೆ ಕೇಂದ್ರ ಸಚಿವ ಜೋಶಿ ಚಾಲನೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ನಿಜಕ್ಕೂ ಹೊಸದೊಂದು ಮೆರಗು ಸಿಕ್ಕಂತಾಗಿದೆ. ವರ್ಷದಿಂದ ವರ್ಷಕ್ಕೆ ಯೋಗಪಟುಗಳ ಸಂಖ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿಂದು ಆಯೋಜಿಸಲಾಗಿದ್ದ ವಿಶ್ವಯೋಗ ದಿನಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿದ್ಯುಕ್ತವಾಗಿ ಚಾಲನೆ ನೀಡಿದರು. ಹೌದು..ಯೋಗದಿಂದ ರೋಗ ದೂರ ಎಂಬ ಮಾತಿನಂತೆ ಯೋಗದಿನಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಸ್ಪಂದನೆ ದೊರೆತಿದೆ....

ಶಿವಮೊಗ್ಗ: ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಈ ಬಾರಿ ಯೋಗ ದಿನಾಚರಣೆ – DC ಡಾ.ಸೆಲ್ವಮಣಿ

https://www.youtube.com/watch?v=rnmXI8i4Yfw&t=37s ಶಿವಮೊಗ್ಗ: ಈ ಬಾರಿಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಭದ್ರಾವತಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ, ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನ ಮತ್ತು ಇಕ್ಕೇರಿಯ ಅಘೋರೇಶ್ವರ ದೇವಾಲಯದ ಆವರಣದಲ್ಲಿ...
- Advertisement -spot_img

Latest News

ರಾಜ್ಯದ ಗೊಬ್ಬರ ಕೇರಳಕ್ಕೆ ಕಳ್ಳಸಾಗಣೆ ಮಾಡಿದ ಖದೀಮರು!

ಗೊಬ್ಬರ ಇಲ್ಲದೇ ರೈತರು ಪರದಾಡ್ತಿರೋ ಸಂದರ್ಭದಲ್ಲಿ, ಸರ್ಕಾರದ ಗೋದಾಮಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಕಳ್ಳಸಾಗಣೆಯಾಗಿದೆ. ನಂಜನಗೂಡಿನ ಗೋದಾಮಿನಿಂದ ಗೊಬ್ಬರ ಸಾಗಿಸಲಾಗುತ್ತಿದ್ದ ಘಟನೆ ಇದೀಗ ರಾಜ್ಯದ ರೈತರಲ್ಲಿ...
- Advertisement -spot_img