Thursday, August 21, 2025

Yogesh Babu

ಡಿಕೆಶಿಯನ್ನು ಭೇಟಿ ಮಾಡಿದ ಯೋಗೇಶ್ ಬಾಬು: ಕಾಂಗ್ರೆಸ್ ಸೇರ್ತಾರಾ ರೆಬೆಲ್ ನಾಯಕ..?

ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಟಿಕೇಟ್ ಸಿಗದವರೆಲ್ಲ ಬಂಡೇಳುತ್ತಿದ್ದಾರೆ. ಬಿಜೆಪಿಯಿಂದ ಜೆಡಿಎಸ್, ಜೆಡಿಎಸ್‌ನಿಂದ ಕಾಂಗ್ರೆಸ್, ಕಾಂಗ್ರೆಸ್‌ನಿಂದ ಬಿಜೆಪಿ, ಹೀಗೆ ಪಕ್ಷದಿಂದ ಪಕ್ಷಕ್ಕೆ ಜಂಪ್ ಮಾಡುತ್ತಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಟಕ್ಕರ್ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಬಿಜೆಪಿಯಲ್ಲಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದರೂ...

‘ಯಾರಿಗೆ, ಯಾವಾಗ ಏನೇನ್ ಬೇಕೋ ಅದನ್ನ ಹೇಳ್ತಾರೆ’: ಗೋಪಾಲಕೃಷ್ಣ ವಿರುದ್ಧ ಬಾಬು ಗರಂ

ಚಿತ್ರದುರ್ಗ: ಮೊಳಕಾಲ್ಮೂರು ಟಿಕೇಟ್ ಸಿಗದ ಕಾರಣ, ಬಂಡಾಯವೆದ್ದಿರುವ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಯೋಗೇಶ್ ಬಾಬು, ದೇವಸ್ಥಾನಕ್ಕೆ ಭೇಟಿ ನೀಡಿ, ಅಧಿಕೃತ ಪ್ರಚಾರ ಆರಂಭಿಸಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದು ಕೂಡ್ಲಗಿ ಮಾಜಿ ಶಾಸಕ ಎನ್. ಗೋಪಾಲಕೃಷ್ಣ ಟಿಕೇಟ್ ಪಡೆದುಕೊಂಡಿದ್ದಾರೆ. ಈ ಕಾರಣಕ್ಕೆ ರೆಬೆಲ್ ಆದ ಯೋಗೇಶ್ ಬಾಬು, ಕಾಂಗ್ರೆಸ್ ತೊರೆಯುವ ನಿರ್ಧಾರ ಮಾಡಿದ್ದಾರೆ. ಹಾಗಾಗಿ ನಾಯಕನಹಟ್ಟಿಯ ಗುರುತಿಪ್ಪೇರುದ್ರಸ್ವಾಮಿ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img