ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದಂತೆ, ಟಿಕೇಟ್ ಸಿಗದವರೆಲ್ಲ ಬಂಡೇಳುತ್ತಿದ್ದಾರೆ. ಬಿಜೆಪಿಯಿಂದ ಜೆಡಿಎಸ್, ಜೆಡಿಎಸ್ನಿಂದ ಕಾಂಗ್ರೆಸ್, ಕಾಂಗ್ರೆಸ್ನಿಂದ ಬಿಜೆಪಿ, ಹೀಗೆ ಪಕ್ಷದಿಂದ ಪಕ್ಷಕ್ಕೆ ಜಂಪ್ ಮಾಡುತ್ತಿದ್ದಾರೆ. ಕೆಲವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು, ಟಕ್ಕರ್ ಕೊಡಲು ಮುಂದಾಗಿದ್ದಾರೆ. ಅದೇ ರೀತಿ ಬಿಜೆಪಿಯಲ್ಲಿದ್ದು ಹಲವು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿದ್ದರೂ...
ಚಿತ್ರದುರ್ಗ: ಮೊಳಕಾಲ್ಮೂರು ಟಿಕೇಟ್ ಸಿಗದ ಕಾರಣ, ಬಂಡಾಯವೆದ್ದಿರುವ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಯೋಗೇಶ್ ಬಾಬು, ದೇವಸ್ಥಾನಕ್ಕೆ ಭೇಟಿ ನೀಡಿ, ಅಧಿಕೃತ ಪ್ರಚಾರ ಆರಂಭಿಸಿದ್ದಾರೆ.
ಬಿಜೆಪಿಯಿಂದ ಕಾಂಗ್ರೆಸ್ಗೆ ಬಂದು ಕೂಡ್ಲಗಿ ಮಾಜಿ ಶಾಸಕ ಎನ್. ಗೋಪಾಲಕೃಷ್ಣ ಟಿಕೇಟ್ ಪಡೆದುಕೊಂಡಿದ್ದಾರೆ. ಈ ಕಾರಣಕ್ಕೆ ರೆಬೆಲ್ ಆದ ಯೋಗೇಶ್ ಬಾಬು, ಕಾಂಗ್ರೆಸ್ ತೊರೆಯುವ ನಿರ್ಧಾರ ಮಾಡಿದ್ದಾರೆ. ಹಾಗಾಗಿ ನಾಯಕನಹಟ್ಟಿಯ ಗುರುತಿಪ್ಪೇರುದ್ರಸ್ವಾಮಿ...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...