Wednesday, April 15, 2026

Yogesh Gowda family

ವಿನಯ್‌ ಕುಲಕರ್ಣಿ ಭವಿಷ್ಯ ಏನಾಗಲಿದೆ?

ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಧಾರವಾಡದ ಜಿಪಂ ಮಾಜಿ ಸದಸ್ಯ ಯೋಗೇಶ್‌ ಗೌಡ ಅವರನ್ನು 2016ರ ಜೂ.15ರಂದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ...
- Advertisement -spot_img

Latest News

ಮೋದಿ ಅವರ ನಾಯಕತ್ವದಲ್ಲಿ ರಾಷ್ಟ್ರವು ಶಕ್ತಿ, ಪ್ರಗತಿ, ಸಾಂಸ್ಕೃತಿಕ ಪುನರುತ್ಥಾನದ ಹೊಸಯುಗಕ್ಕೆ ಸಾಕ್ಷಿಯಾಗುತ್ತಿದೆ: ಕುಮಾರಸ್ವಾಮಿ

Political News: ಆದಿಚುಂಚನಗಿರಿಯಲ್ಲಿರುವ ಭೈರವೈಕ್ಯ ಮಂದಿರವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಮಂಡ್ಯದ ನಾಗಮಂಗಲದಲ್ಲಿರುವ ಆದಿಚುಂಚನಗಿರಿಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿದ್ದು, ಶ್ರೀ...
- Advertisement -spot_img