Friday, July 11, 2025

yogi aadithyanath

‘ಇಲ್ಲಿ 80 ಕೋಟಿ ಉಚಿತ ರೇಷನ್ ನೀಡುತ್ತಿದ್ದಾರೆ, ಪಾಕಿಸ್ತಾನದಲ್ಲಿ ಆಹಾರಕ್ಕಾಗಿ ಪರದಾಟ’

ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ. ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ...

ಉತ್ತರಪ್ರದೇಶದಲ್ಲಿ ಲವ್ ಜಿಹಾದ್‌ಗೆ ಕಡಿವಾಣ: ಸುಗ್ರೀವಾಜ್ಞೆ ಉಲ್ಲಂಘಿಸಿದವರಿಗೆ 10 ವರ್ಷ ಜೈಲು ಶಿಕ್ಷೆ

ಉತ್ತರಪ್ರದೇಶದಲ್ಲಿ ಲವ್ ಜಿಹಾದ್‌ಗೆ ಕಡಿವಾಣ ಹಾಕಲಾಗಿದೆ. ಕಾನೂನು ಬಾಹಿರವಾಗಿ ಮತಾಂತರ ನಿಷೇಧಿಸಿದ್ದು, ಯೋಗಿ ಸರ್ಕಾರ ಸುಗ್ರಿವಾಜ್ಞೆಗೆ ಒಪ್ಪಿಗೆ ಸೂಚಿಸಿದೆ. ಅಲ್ಲದೇ ಸುಗ್ರೀವಾಜ್ಞೆ ಉಲ್ಲಂಘಿಸಿದವರಿಗೆ 10 ವರ್ಷ ಜೈಲು ಶಿಕ್ಷೆ ನೀಡಲಾಗುತ್ತದೆ. https://youtu.be/mGm9y352XmA ಮೋಸ ಮತ್ತು ದೌರ್ಜನ್ಯದಿಂದ ಮತಾಂತರ ಮಾಡಿದರೆ ಅದನ್ನು ಜಾಮೀನು ರಹಿತ ಅಪರಾಧವೆಂದು ತೀರ್ಮಾನಿಸಿ, 10 ವರ್ಷ ಶಿಕ್ಷೆ ನೀಡಲಾಗುತ್ತದೆ. ಉತ್ತರ ಪ್ರದೇಶದಲ್ಲಿ 100ಕ್ಕೂ...

ಓವೈಸಿ ವಿರುದ್ಧ ದೂರು ದಾಖಲು: ಕೇಂದ್ರದ ವಿರುದ್ಧ ರಾಹುಲ್ ಟೀಕೆ: ಮಸೀದಿ ಬಗ್ಗೆ ಕೇಳಿದ್ದಕ್ಕೆ ಯೋಗಿ ಕೊಟ್ಟ ಉತ್ತರವಿದು..!

ಆಗಸ್ಟ್ 10 ಅಂದ್ರೆ ಸೋಮವಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಮೊದಲು ಆಗಸ್ಟ್ 7ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಸುದ್ದಿ ಹರಿದಾಡಿದ್ದು, ಇದು ಸುಳ್ಳು ಎಂದು ಸುರೇಶ್‌ಕುಮಾರ್ ಸ್ಪಷ್ಟನೆ ನೀಡಿದ್ದು. ಇದೀಗ ವಿದ್ಯಾರ್ಥಿಗಳ ಗೊಂದಲ ದೂರವಾಗಿ ಸೋಮವಾರ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮೊನ್ನೆ ತಾನೇ ಅಸಾವುದ್ದೀನ್ ಓವೈಸಿ ಬಾಬ್ರಿ...
- Advertisement -spot_img

Latest News

ಮಂಜುಳಾ ಅಲಿಯಾಸ್ ಶ್ರುತಿಗೆ ಚಾಕು ಇರಿತ – ಶ್ರುತಿ ಸ್ಥಿತಿ ಗಂಭೀರ! ಆಗಿದ್ದೇನು?

ಅಮೃತಧಾರೆ ಸೀರಿಯಲ್‌ ನಟಿ ಮಂಜುಳಾ ಅಲಿಯಾಸ್ ಶ್ರುತಿ ಕೌಟುಂಬಿಕ ಕಲಹಕ್ಕೆ ಸಿಲುಕಿ ನರಳಾಡಿದ್ದಾರೆ. ಶ್ರುತಿ ಪತಿ ಅಮರೀಶ್ ಪೆಪ್ಪರ್‌ ಸ್ಪ್ರೇ ಹೊಡೆದು, ಚಾಕುವಿನಿಂದ ಇರಿದಿದ್ದಾರೆ ಅನ್ನೋ...
- Advertisement -spot_img