Sunday, September 6, 2026

Yogi Adithayanath

ಜ್ಞಾನವ್ಯಾಪಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

National Political News: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಜ್ಞಾನವ್ಯಾಪಿ ಮಂದಿರಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಶಿಗೆ ತೆರಳಿದ್ದ ಯೋಗಿ ಆದಿತ್ಯನಾಥ್, ಕಾಶಿ ವಿಶ್ವೇಶ್ವರನ ದರ್ಶನ ಮಾಡಿದರು. ಬಳಿಕ ಜ್ಞಾನವ್ಯಾಪಿ ಮಂದಿರದ ಕೆಳಮಹಡಿಯಲ್ಲಿರುವ ದೇವಸ್ಥಾನದಲ್ಲಿ, ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಇನ್ನು ಕೆಲ ದಿನಗಳಲ್ಲೇ ಪ್ರಧಾನಿ ಮೋದಿ, ತಮ್ಮ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಲಿದ್ದು,...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img