Saturday, June 20, 2026

yogi adithyanath

Uttar Pradesh: ರಾಮಮಂದಿರಕ್ಕೆ ಬಂದ ಕೋಟ್ಯಂತರ ರೂಪಾಯಿ ಹಣ ಕಾಣೆ: ಅಖಿಲೇಶ್ ಯಾದವ್ ಆರೋಪ

Uttar Pradesh: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ಕೋಟ್ಯಂತರ ರೂಪಾಯಿ ಕಾಣಿಕೆಗಳು ಕಾಣೆಯಾಗಿದೆ ಎಂಬ ವರಿಯಾದರೂ ಕೂಡ, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸರ್ಕಾರ ಮೌನವಾಗಿರುವುದು ಅನುಮಾನಾಸ್ಪದವಾಗಿದೆ ಎಂದು, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಆರೋಪಿಸಿರುವ ಅವರು, ಪ್ರಪಂಚದಾದ್ಯಂತದ ರಾಮನ ಭಕ್ತರಿಗೆ ಇದು ಅತ್ಯಂತ ಸೂಕ್ಷ್ಮವಾದ...

Uttara Pradesh: ಯೋಗಿಜಿ ನಮ್ಮನ್ನು ಕ್ಷಮಿಸಿ ಎಂದು ಪೋಸ್ಟರ್ ಹಿಡಿದು ಠಾಣೆಗೆ ಬಂದ ರೌಡಿಗಳು

Uttara Pradesh: ರೌಡಿ, ದುಷ್ಕರ್ಮಿಗಳು, ದರೋಡೆಕೋರರು, ರೆಪಿಸ್ಟ್‌ಗಳ ತವರಾಗಿದ್ದ ಉತ್ತರಪ್ರದೇಶ, ಯೋಗಿ ಆದಿತ್ಯನಾಥ್ ಸರ್ಕಾರ ಬಂದ ನಂತರ ಅದೆಷ್ಟು ಬದಲಾವಣೆ ಕಂಡಿದೆ ಎಂದು ನೀವೇ ಹಲವು ವರ್ಷಗಳಿಂದ ನೋಡುತ್ತಿದ್ದೀರಿ. ಇದೀಗ ಯೋಗಿ ಇನ್ನೂ ಹೆಚ್ಚಿನ ಬದಲಾವಣೆ ತಂದು ರಾಜ್ಯದಲ್ಲಿ ಶಿಸ್ತು ಕಾಪಾಡಲು ನಿರ್ಧರಿಸಿದ್ದು, ಜಿರೋ ಟಾಲರೆನ್ಸ್ ರೂಲ್ಸ್ ಜಾರಿಗೆ ತರಲು ಮುಂದಾಗಿದ್ದಾರೆ. ಅಲ್ಲದೇ, ಮಿತಿ ಮೀರಿದ್ರೆ,...

Lucknow: ನೀವು ನಮಾಜ್ ಮಾಡೋದು ಸಮಸ್ಯೆ ಅಲ್ಲ: ರಸ್ತೆಯಲ್ಲಿ ನಮಾಜ್ ಮಾಡಬೇಡಿ: ಯೋಗಿ ಆದಿತ್ಯನಾಥ್

Lucknow: ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆಯ ಮೇಲೆ ನಮಾಜ್ ಮಾಡುವುದನ್ನು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಂಡಿಸಿದ್ದು, ನಮಾಜ್ ಮಾಡುವುದು ಸಮಸ್ಯೆ ಅಲ್ಲ, ಸಾರ್ವಜನಿಕ ರಸ್ತೆಗಳಲ್ಲಿ ಮಾಡಬೇಡಿ ಎಂದು ಹೇಳಿದ್ದಾರೆ. ಲಕ್ನೋದ ಕಾರ್ಯಕ್ರಮದ ವ``ಂದರಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಮುಸ್ಲಿಂರು ನಮಾಜ್ ಮಾಡುವುದು ಸಮಸ್ಯೆ ಅಲ್ಲ, ಆದರೆ ಸಾರ್ವಜನಿಕ ರಸ್ತೆಗಳಲ್ಲಿ ನಮಾಜ್ ಮಾಡಿ ಇತರರಿಗೆ ಸಮಸ್ಯೆ ಆಗುವಂತೆ...

Ayodhya News: ಅಯೋಧ್ಯೆಯ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

Ayodhya News: ಕೆಲ ದಿನಗಳ ಹಿಂದಷ್ಟೇ ರಾಮಮಂದಿರದ ಪ್ರಧಾನ ಅರ್ಚಕರಾದ ಸತ್ಯೇಂದ್ರ ದಾಸ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅಂದಿನಿಂದ ಚಿಕಿತ್ಸೆ ನಡೆಯುತ್ತಿತ್ತಾದರೂ, ಚಿಕಿತ್ಸೆ ಫಲಿಸದೇ, ಸಂತ್ಯೇಂದ್ರ ದಾಸ್(85) ಅವರು ಇಂದು ಬೆಳಿಗ್ಗೆ 8 ಗಂಟೆಗೆ ಲಕ್ನೋನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸತ್ಯೆಂದ್ರ ದಾಸ್ ಅವರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಅಲ್ಲದೇ ಮಧುಮೇಹವೂ ಇತ್ತು. ಫೆಬ್ರವರಿ 3ರಂದು ಶುಗರ್ ಮತ್ತು...

ಮಹಾಕುಂಭ ಮೇಳ ಕಾಲ್ತುಳಿತ ಘಟನೆ ಬಗ್ಗೆ ಯೋಗಿ- ಅಖಿಲೇಶ್ ಆರೋಪ- ಪ್ರತ್ಯಾರೋಪ

Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ಮೌನಿ ಅಮಾವಾಸ್ಯೆಯ ದಿನ ಕಾಾಲ್ತುಳಿತ ಸಂಭವಿಸಿ, ಹಲವರು ಮೃತಪಟ್ಟಿದ್ದಾರೆ. ಇಷ್ಟು ದಿನ ಮಹಾಕುಂಭ ಮೇಳದ ಬಗ್ಗೆ ಒಳ್ಳೆಯ ಸುದ್ದಿಗಳೇ ಹರಡುತ್ತಿದ್ದು, ಕಾಲ್ತುಳಿತದ ಬಳಿಕ ಹಲವು ಆರೋಪಗಳು ಕೇಳಿ ಬರುತ್ತಿದೆ. ಅದರಲ್ಲೂ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿ, ಮಹಾ ಕುಂಭ ಮೇಳದ...

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ ಸಿಎಂ ಯೋಗಿ

Uttara Pradesh News: ನಿನ್ನೆ ಮೌನಿ ಅಮಾವಾಸ್ಯೆ ಇದ್ದ ಕಾರಣ, ಕೋಟಿ ಕೋಟಿ ಜನ ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಆಗಮಿಸಿದ್ದು, ಕಾಲ್ತುಳಿತ ಸಂಭವಿಸಿ 30ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಹೀಗೆ ಸಾವನ್ನಪ್ಪಿದವರ ಮನೆಯವರಿಗೆ ತಲಾ 25 ಲಕ್ಷ ಪರಿಹಾರ ಘೋಷಿಸಲಾಗಿದೆ. ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಾವನ್ನಪ್ಪಿದವರ ಕುಟುಂಬಸ್ಥರಿಗೆ 25 ಲಕ್ಷ...

Kannada Fact Check: ಯೋಗಿ ಆದಿತ್ಯನಾಥ್ ಜೊತೆ ಸೆಲ್ಫಿ ತೆಗೆದುಕೊಂಡ್ರಾ ಅಖಿಲೇಶ್ ಯಾದವ್..?

Kannada Fact Check: ಇತ್ತೀಚಿನ ದಿನಗಳಲ್ಲಿ AI ಬಂದ ಬಳಿಕ ಜನ ತಮಗೆ ಮನಸ್ಸಿಗೆ ಬಂದಂತೆ ಫೋಟೋ ವೀಡಿಯೋ ಕ್ರಿಯೇಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಕೆಲವರು ಅದನ್ನೇ ನೋಡಿ ಸತ್ಯ ಎಂದುಕೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಫಾರ್ವರ್ಡ್ ಮಾಡಿ, ಸುಳ್ಳು ಸುದ್ದಿಯನ್ನೇ ಹಬ್ಬಿಸುತ್ತಿದ್ದಾರೆ. ಇದೀಗ ಇಂಥದ್ದೇ ಒಂದು ಸುಳ್ಳು ಸುದ್ದಿ ಬಹಿರಂಗವಾಗಿದ್ದು, ಯೋಗಿ ಆದಿತ್ಯನಾಥ್ ಜೊತೆ...

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಹಲವರಿಗೆ ಗಾಯ: ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದೇನು..?

Uttara Pradesh News: ಉತ್ತರಪ್ರದೇಶದ ಅಲಹಾಬಾದ್‌ನ ದೇವಭೂಮಿ ಪ್ರಯಾಗ್‌ರಾಜ್‌ನಲ್ಲಿ ಕಳೆದ 15 ದಿನಗಳಿಂದ ಮಹಾ ಕುಂಭ ಮೇಳ ನಡೆಯುತ್ತಿದ್ದು, ಕೋಟಿ ಕೋಟಿ ಭಕ್ತರು ಕುಂಭ ಮೇಳಕ್ಕೆ ಬರುತ್ತಿದ್ದಾರೆ. ಅದರಲ್ಲೂ ಇಂದು ಮೌನಿ ಅಮಾವಾಸ್ಯೆ ಇರುವ ಕಾರಣಕ್ಕೆ, ಭಕ್ತರ ಸಂಖ್ಯೆ ಇನ್ನೂ ಹೆಚ್ಚಾಗಿ ಕಾಲ್ತುಳಿತ ಸಂಭವಿಸಿದೆ. ಹಲವರು ಉಸಿರಾಟದ ಸಮಸ್ಯೆ ಎದುರಿಸಿದ್ದು, ಗಾಯಾಗಳುಗಳನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ಸೇರಿಸಿ,...

ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಅಪಘಾತದ ಸಾವಿನ ಸಂಖ್ಯೆ ಕಡಿಮೆಗೊಳಿಸಲು ಕ್ರಮ

Uttara Pradesh news: ಹೆಲ್ಮೆಟ್ ಹಾಕದಿದ್ದರೆ ಏನು ನಷ್ಟ ಅನ್ನೋದನ್ನ ಅಪಘಾತವಾಗಿ, ತೆಲೆಗ ಪೆಟ್ಟು ಬಿದ್ದಿರುವವರಿಗೆ ಚೆನ್ನಾಗಿ ತಿಳಿದಿರುತ್ತದೆ. ಹೆಲ್ಮೆಟ್ ಹಾಕದೇ, ಎಷ್ಟೋ ಜನರ ಜೀವ ಹೋಗಿದೆ. ಹಾಗಾಗಿ ಇಂಥ ಸಾವುಗಳ ಸಂಖ್ಯೆ ಕಡಿಮೆ ಆಗಬೇಕು ಅಂದ್ರೆ, ಕೆಲವು ರೂಲ್ಸ್ ಜಾರಿ ಮಾಡಲೇಬೇಕೆಂದು ಉತ್ತರಪ್ರದೇಶ ಸರ್ಕಾರ ನಿರ್ಧರಿಸಿದೆ. ಆ ರೂಲ್ಸ್ ಏನಂದ್ರೆ, ಯಾರು ಹೆಲ್ಮೆಟ್ ಧರಿಸಿರುವುದಿಲ್ಲವೋ,...

Political News: ಉತ್ತರಪ್ರದೇಶದಲ್ಲಿ ಬಿಜೆಪಿ ಕಚೇರಿಯನ್ನೇ ನೆಲಸಮ ಮಾಡಿದ ಯೋಗಿ ಸರ್ಕಾರ

Political News: ಉತ್ತರಪ್ರದೇಶದಲ್ಲಿ ಗೂಂಡಾಗಿರಿ ಮಾಡುವವರ, ಲವ್ ಜಿಹಾದ್‌ ಮಾಡುವವರ ಮತ್ತು ಅಕ್ರಮ ಭೂಮಿ ಇರುವವರ ಮನೆಗೆ ಬುಲ್ಡೋಜರ್ ನುಗ್ಗಿಸುವ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಅದೇ ರೀತಿ, ಬಿಜೆಪಿ ಕಚೇರಿಯೊಂದು ಅಕ್ರಮವಾಗಿ ಕಟ್ಟಲಾಗಿದ್ದು, ಅದನ್ನು ಬುಲ್ಡೋಜರ್ ಮೂಲಕ, ನೆಲಸಮ ಮಾಡಲಾಗಿದೆ. ಉತ್ತರಪ್ರದೇಶದಲ್ಲಿರುವ ಬಲ್ಲಿಯಾದಲ್ಲಿರುವ ಬಿಜೆಪಿ ಕಚೇರಿಯನ್ನು ಬಿಜೆಪಿ ಅತಿಕ್ರಮಣ ಮಾಡಿಕೊಂಡಿತ್ತು ಎಂಬ ಆರೋಪವಿತ್ತು. ಹಾಗಾಗಿ ಈ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img