Friday, June 20, 2025

yogi adithyanath

ಬರ್ತ್‌ಡೇ ಪಾರ್ಟಿಯಲ್ಲಿ ನೃತ್ಯ ಮಾಡಲಿಲ್ಲವೆಂದು ಅಮಾನುಷವಾಗಿ ನಡೆದುಕೊಂಡ 8 ಮಂದಿ ಬಂಧನ

Uttar Pradesh News: ಬರ್ತ್‌ಡೇ ಪಾರ್ಟಿಯಲ್ಲಿ ಇಬ್ಬರು ನೃತ್ಯಗಾರ್ತಿಯರು ನೃತ್ಯ ಮಾಡಲಿಲ್ಲವೆಂದು, 8 ಯುವಕರು ಗ್ಯಾಂಗ್‌ರೇಪ್ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಖುಷಿನಗರದಲ್ಲಿ ಈ ಘಟನೆ ನಡೆದಿದ್ದು, ಆರ್ಕೇಸ್ಟ್ರಾ ನಡೆಯುತ್ತಿದ್ದಾಗ, ಅಲ್ಲಿ ನೃತ್ಯ ಮಾಡುತ್ತಿದ್ದ ನೃತ್ಯಗಾರ್ತಿಯರ ಹಣೆಗೆ ಬಂದೂಕು ಇಟ್ಟು ಹೆದರಿಸಿ, ಓರ್ವ ಆರೋಪಿಯ ಮನೆಗೆ ಕರೆದೊಯ್ಯಲಾಗಿದೆ. ಅಲ್ಲಿ ಓರ್ವ ಆರೋಪಿಯ ಬರ್ತ್‌ಡೇ ಪಾಾರ್ಟಿ...

ಈಗ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರ ಮನೆ ಮೇಲೂ ಅಟ್ಯಾಕ್‌ ಮಾಡಲಿದೆ ಬುಲ್ಡೋಜರ್

Uttara Pradesh: ಉತ್ತರಪ್ರದೇಶದಲ್ಲಿ ಮೊದಲೆಲ್ಲ ಭಯೋತ್ಪಾದಕರು, ಮಾಫಿಯಾ, ದರೋಡೆ, ಅತ್ಯಾಚಾರ ಮಾಡುವವರ ಮನೆಯ ಮೇಲೆ ಬುಲ್ಡೋಜರ್ ಬಾಬಾ, ಬುಲ್ಡೋಜರ್‌ ನುಗ್ಗಿಸುತ್ತಿದ್ದರು. ಇದೀಗ ಹೊಸ ರೂಲ್ಸ್ ಜಾರಿಗೆ ಬರಲಿದ್ದು, ಪ್ರಶ್ನೆ ಪತ್ರಿಕೆ ಲೀಕ್ ಮಾಡುವವರು ಮತ್ತು ಅಂಥ ಪ್ರಕರಣದಲ್ಲಿ ಯಾಾರ್ಯಾರು ಭಾಗಿಯಾಗುತ್ತಾರೋ, ಅಂಥವರ ಮನೆ ಮೇಲೆ ಬುಲ್ಡೋಜರ್ ಪ್ರಹಾರ ನಡೆಯಲಿದೆ. ಇತ್ತೀಚೆಗೆ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ...

ಉತ್ತರ ಪ್ರದೇಶದಲ್ಲಿ ದೊಡ್ಡ ಟ್ವಿಸ್ಟ್ 7 ಸಂಸದರು ಅನರ್ಹ?

Uttar Pradesh: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಆದರೆ, 2014 ಹಾಗೂ 2019ರಲ್ಲಿ ದೊಡ್ಡ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿಗೆ, 2024ರ ಚುನಾವಣೆಯಲ್ಲಿ ಸರಳ ಬಹುಮತವೂ ಸಿಕ್ಕಿಲ್ಲ. ಎನ್​ಡಿಎ ಮೈತ್ರಿಕೂಟದ ಬಲದಿಂದ ಮೋದಿ ಪ್ರಧಾನಿಯಾಗಿದ್ದಾರೆ. ಆದರೆ, ಉತ್ತರಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ. ಮುನ್ನಡೆ ಸಾಧಿಸಿದ್ದ ಸಮಾಜವಾದಿ ಪಕ್ಷ...

ಬಾಲಾ ಬಿಚ್ಚಿದ್ರೆ ರಾಮ್‌ ನಾಮ್ ಸತ್ಯವೇ ಗತಿ: ಗೂಂಡಾ, ರೌಡಿಶೀಟರ್‌ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಯೋಗಿ

Lucknow: ಗೂಂಡಾ, ರೌಡಿಶೀಟರ್‌ಗಳು ಜಾಸ್ತಿ ಬಾಲಾ ಬಿಚ್ಚಿದ್ರೆ, ನಿಮಗೆ ರಾಮ್‌ ನಾಮ್ ಸತ್ಯವೇ ಗತಿ ಅಂತಾ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ರಾಮ್‌ನಾಮ್‌ ಸತ್ಯ ಹೈ ಅಂದ್ರೆ, ಸಾವಾದಾಗ ಶವ ತೆಗೆದುಕೊಂಡು ಹೋಗುವಾಗ ಹೇಳಲಾಗುವ ವಾಕ್ಯ. ಹಾಗಾಗಿ ಜಾಸ್ತಿ ಗೂಂಡಾಗಿರಿ, ರೌಡಿಸಂ ಮಾಡಲು ಬಂದ್ರೆ, ಅಂಥವರಿಗೆ ಸಾವೇ ಗತಿ ಅಂತಾ ಯೋಗಿ ಆದಿತ್ಯವಾಥ್ ಪರೋಕ್ಷವಾಗಿ...

ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದವರ ಬಂಧನ

Uttara Pradesh: ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದ ಇಬ್ಬರನ್ನು, ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಮುಜಾಫರಾಬಾದ್‌ನಲ್ಲಿ ಭಯೋತ್ಪಾದಕ ಸಂಚು ರೂಪಿಸಲು ಇಬ್ಬರು ಮುಂದಾಗಿದ್ದು, ಪೊಲೀಸರಿಗೆ ಈ ಬಗ್ಗೆ ಸಂಶಯವಿದ್ದ ಕಾರಣ, ತಂಡ ರಚಿಸಿ, ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಆರೋಪಿಗಳು ಸತ್ಯ ಬಾಯ್ಬಿಟ್ಟಿದ್ದಾರೆ. ಜಾವೇದ್ ಶೇಖ್ ಮತ್ತು ಮಜೀದ್...

ಉತ್ತರಪ್ರದೇಶದಲ್ಲಿ ಇನ್ನು 6 ತಿಂಗಳು ಪ್ರತಿಭಟನೆ ನಡೆಸುವಂತಿಲ್ಲ: ಸಿಎಂ ಯೋಗಿ ಆದಿತ್ಯನಾಥ್

National Political News: ಪಂಜಾಬ್, ಹರಿಯಾಣಾದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಇದೇ ವೇಳೆ ಉತ್ತರಪ್ರದೇಶದ ಸಿಎಂ ತಮ್ಮ ರಾಜ್ಯದಲ್ಲಿ ಹೊಸ ರೂಲ್ಸ್ ತಂದಿದ್ದು, ಇನ್ನು 6 ತಿಂಗಳು ಯಾರೂ ಯಾವುದೇ ಕಾರಣಕ್ಕೂ ಪ್ರತಿಭಟನೆ ಮಾಡುವಂತಿಲ್ಲ ಎಂದಿದ್ದಾರೆ. ಸರ್ಕಾರದ ಅಡಿಯಲ್ಲಿರುವ ಸರ್ಕಾರಿ ನಿಗಮ, ಇಲಾಖೆ, ಪ್ರಾಧಿಕಾರಿಗಳು ಪ್ರತಿಭಟನೆ ನಡೆಸುವಂತಿಲ್ಲವೆಂದು ಉತ್ತರಪ್ರದೇಶ...

‘ಇನ್ನು ಮುಂದೆ ಅಯೋಧ್ಯೆಯಲ್ಲಿ ಫೈರಿಂಗ್ ಸದ್ದು ಕೇಳುವುದಿಲ್ಲ, ರಾಮಕೀರ್ತನೆ ಕೇಳುತ್ತದೆ’

National Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭದ ಬಳಿಕ ಮಾತನಾಡಿರು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಇನ್ನು ಮುಂದೆ ಅಯೋಧ್ಯೆ ಬೀದಿಯಲ್ಲಿ ಕರ್ಫ್ಯೂ ಇರುವುದಿಲ್ಲ. ಇಲ್ಲಿ ಗುಂಡಿನ ಸದ್ದು ಕೇಳುವುದಿಲ್ಲವೆಂದು ಹೇಳಿದ್ದಾರೆ. ಈ ಮೊದಲು ಮುಲಾಯಂ ಸಿಂಗ್ ಯಾದವ್ ಸಿಎಂ ಆಗಿದ್ದಾಗ, ಆಗಾಗ ಅಯೋಧ್ಯೆಯಲ್ಲಿ ಫೈರಿಂಗ್, ಕರ್ಫ್ಯೂ ಆಗುತ್ತಲೇ ಇತ್ತು. ಎಷ್ಟೋ ಜನ ಸಾವನ್ನಪ್ಪಿದ್ದರು....

ರಾಮಮಂದಿರ ಸ್ಪೋಟಿಸುವುದಾಗಿ ಹೇಳಿದ್ದ ಇಬ್ಬರ ಬಂಧನ..

National Political News: ಮೊನ್ನೆಯಷ್ಟೇ ರಾಮಮಂದಿರ ಸ್ಪೋಟಿಸುತ್ತೇವೆ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ, ಓರ್ವ ಮೇಲ್ ಮಾಡಿದ್ದ. ಇದೀಗ ಹಾಗೆ ಬೆದರಿಕೆ ಹಾಕಿದ ಇಬ್ಬರನ್ನು ಬಂಧಿಸಲಾಗಿದೆ ಎಂದು, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಆಶ್ಚರ್ಯವೆಂದರೆ ಈ ಕಿಡಿಗೇಡಿಗಳು, ಹಿಂದೂ ಮತ್ತು ಸಿಖ್ ಮತದವರಾಗಿದ್ದು, ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್...

ಅಯೋಧ್ಯೆಗೆ ಹೋಗಲು ನಿರಾಕರಿಸುತ್ತಿದ್ದವರೂ ಈಗ ಆಹ್ವಾನ ಬಯಸುತ್ತಿದ್ದಾರೆ: ಯೋಗಿ ಆದಿತ್ಯವಾಥ್

National Political News: ಈ ಮೊದಲು ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು, ಈಗ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮಥುರಾದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಅಯೋಧ್ಯೆಗೆ ಬರಲು ಹಿಂದೇಟು ಹಾಾಕುತ್ತಿದ್ದವರು, ಈಗ ಈ ಸಮಾರಂಭಕ್ಕೆ ಆಹ್ವಾನ ಬಯಸುತ್ತಿದ್ದಾರೆ....

ಯೋಗಿ ಆದಿತ್ಯನಾಥ್‌ರನ್ನ ಭೇಟಿಯಾದ ‘ದಿ ಕೇರಳ ಸ್ಟೋರಿ’ ತಂಡ..

ಲಖನೌ: ಸದ್ಯಕ್ಕೆ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ವಿಷಯ ಅಂದ್ರೆ ವಿಧಾನಸಭೆ ಚುನಾವಣೆ ಮತ್ತು ಅದರ ರಿಸಲ್ಟ್ ಹೇಗೆ ಬರತ್ತೆ ಅನ್ನುವ ವಿಷಯ. ಆದ್ರೆ ಇಡೀ ದೇಶದಲ್ಲಿ ಸುದ್ದಿಯಾಗಿರುವ ವಿಷಯ ಅಂದ್ರೆ ದಿ ಕೇರಳ ಸ್ಟೋರಿ ಸಿನಿಮಾ. ಇದು ಲವ್ ಜಿಹಾದ್ ಕಥೆಯನ್ನು ಹೊಂದಿದ್ದು, ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದರೆ, ಇನ್ನು ಕೆಲವರು ಸಿನಿಮಾ ಸೂಪರ್,...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img