Friday, June 20, 2025

yogi adithyanath

ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ಇದು ಪ್ರೀತಿಸಿದವಳಿಗಾಗಿ ಮಾಡಿದ ಕೃತ್ಯ..

ಉತ್ತರಪ್ರದೇಶ: ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವಬೆದರಿಕೆ ಹಾಕಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನ್ನ ಪ್ರೀತಿಗೆ ಹುಡುಗಿಯ ತಂದೆ ಒಪ್ಪದಿದ್ದ ಕಾರಣಕ್ಕೆ, ಅಪ್ರಾಪ್ತನೋರ್ವ ಈ ಕೃತ್ಯವೆಸಗಿದ್ದಾನೆಂದು ತಿಳಿದು ಬಂದಿದೆ. ಎಮರ್ಜೆನ್ಸಿ ನಂಬರ್ ಆಗಿರುವ 112ಗೆ ಕರೆ ಮಾಡಿದ ಅಪ್ರಾಪ್ತ, ಯೋಗಿ ಆದಿತ್ಯನಾಥ್‌ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಈ ಸಂದೇಶ ಬಂದ ಬಳಿಕ ಎಚ್ಚೆತ್ತ ಪೊಲೀಸರು, ಈ...

ಕಾಂಗ್ರೆಸ್ ಪಕ್ಷಕ್ಕೆ ನಿರಾಸೆ- ಜೆಡಿಎಸ್ ಭದ್ರಕೋಟೆ ಛಿದ್ರ: ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಹಳೇ ಮೈಸೂರಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರವಾಗಲಿದೆ, ಕಾಂಗ್ರೆಸ್ ಸ್ಥಾನಗಳು ಕುಸಿಯಲಿದೆ. ಅಲ್ಲದೇ ಬಿಜೆಪಿ ಬಹುಮತ ಪಡೆದು ರಾಜ್ಯದಲ್ಲಿ ಮತ್ತೆ ಆಡಳಿತ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್ ಭದ್ರಕೋಟೆಯಾಗಿರುವ ಹಳೆ ಮೈಸೂರಲ್ಲಿ ಹೆಚ್ಚು...

ಮೋದಿ ಅವರ ಟೀಂ ಇಂಡಿಯಾದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರಲಿ: ಯೋಗಿ ಆದಿತ್ಯನಾಥ್

ಮಂಡ್ಯ: ಮೋದಿಜಿ ಅವರ ಟೀಂ ಇಂಡಿಯದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರುವಂತೆ ನೋಡಿಕೊಳ್ಳಿ; ಇದಕ್ಕಾಗಿ ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲರೂ ಗೆಲ್ಲಿಸಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಸ್ಥಾಪಿಸಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮನವಿ ಮಾಡಿದರು. ಮಂಡ್ಯದಲ್ಲಿ ಇಂದು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠ ಇಲ್ಲಿದೆ. ಭೈರೇಶ್ವರ ಸ್ವಾಮಿ...

‘ಅಕ್ರಮಗಳನ್ನು ಬುಲ್ಡೋಜರ್‌ನಿಂದ ತಡೆದ ನಾಯಕ ಯೋಗಿಜಿ’

ಮಂಡ್ಯ: ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅಬ್ಬರದ ಭಾಷಣ ಮಾಡಿದ್ದು, ಯೋಗಿ ಆದಿತ್ಯನಾಥ್‌ಗೆ ಅದ್ಧೂರಿ ಸ್ವಾಗತ ಮಾಡಿದ್ದಾರೆ. ಉತ್ತರ ಪ್ರದೇಶ ಒಂದು ಕಾಲದಲ್ಲಿ ಗೂಂಡಾ ರಾಜ್ಯವಾಗಿತ್ತು. ಜನಸಾಮಾನ್ಯರು ಓಡಾಡಲು ಆಗ್ತಿರಲಿಲ್ಲ. ರೌಡಿಗಳಿಗೆ ಮಾಮೂಲು ಕೊಟ್ಟು ಕೊಟ್ಟು ಸಾಕಾಗಿದ್ದರು. ಯೋಗಿಜೀ ಅಧಿಕಾರಕ್ಕೆ ಬಂದ ನಂತರ ರೌಡಿಗಳು ಭಯದಿಂದ ಓಡೋಗುವ ವಾತಾವರಣ ಇದೆ. ಜನಸಾಮಾನ್ಯರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ....

ಯೋಗಿ ಸ್ವಾಗತಕ್ಕೆ ರೆಡಿಯಾದ ಸಕ್ಕರೆನಾಡು: ವೇದ ಘೋಷ ಪಠನೆಗೆ ಸಿದ್ದತೆ.

ಮಂಡ್ಯ: ಇನ್ನು ಕೆಲವೇ ಕ್ಷಣಗಳಲ್ಲಿ ಯೋಗಿ ಮಂಡ್ಯಕ್ಕೆ ಬರಲಿದ್ದು, ಯೋಗಿ ಸ್ವಾಗತಕ್ಕೆ ಸಕ್ಕರೆನಾಡು ಭರ್ಜರಿಯಾಗಿ ಸಿದ್ದವಾಗಿದೆ. ಸಂಜಯ ವೃತ್ತದಿಂದ ರೋಡ್ ಶೋ ಆರಂಭವಾಗಲಿದ್ದು, .ಮಹಾವೀರ ವೃತ್ತದವರೆಗೂ ಸುಮಾರು 800 ಮೀ ರೋಡ್ ಶೋ ನಡೆಸಲಿದ್ದಾರೆ. ಇನ್ನೊಂದು ವಿಶೇಷತೆ ಅಂದ್ರೆ, ಯೋಗಿ ಬರ್ತಿದ್ದಂತೆ ವೇದ ಘೋಷ ಪಠನೆಗೆ ಸಿದ್ದತೆ ನಡೆಸಲಾಗಿದೆ. ಯೋಗಿಗಾಗಿ ಮಂಗಳವಾದ್ಯ, ಪೂರ್ಣಕುಂಭ ಸ್ವಾಗತ ನೀಡಲು...

ರಾಜಕೀಯದಲ್ಲಿ ಕೃಷ್ಣನನ್ನು ಎಳೆದು ತಂದ ಯೋಗಿ- ಅಖಿಲೇಶ್: ಭಾಷಣದಲ್ಲಿ ಕನಸಿನ ಮಾತು..!

ಉತ್ತರ ಪ್ರದೇಶದ ರಾಜಕೀಯದಲ್ಲಿ ಶ್ರೀಕೃಷ್ಣ ಪರಮಾತ್ಮನನ್ನು ಎಳೆದು ಎಳೆದು ತರುತ್ತಿದ್ದಾರೆ ರಾಜಕೀಯ ಗಣ್ಯರು. ಮೊನ್ನೆ ತಾನೇ ಅಖಿಲೇಶ್ ಯಾದವ್, ನನ್ನ ಕನಸಿನಲ್ಲಿ ಶ್ರೀಕೃಷ್ಣ ಬಂದಿದ್ದರು, ಮುಂದೆ ನೀನೇ ಈ ರಾಜ್ಯದಲ್ಲಿ ಆಡಳಿತ ನಡೆಸುತ್ತಿಯಾ ಎಂದು ಹೇಳಿದರು. ಬರೀ ಒಂದು ದಿನವಷ್ಟೇ ಅಲ್ಲ, ಪ್ರತಿದಿನ ಶ್ರೀಕೃಷ್ಣ ನನ್ನ ಕನಸಿನಲ್ಲಿ ಬಂದು ಇದನ್ನೇ ಹೇಳುತ್ತಿದ್ದಾರೆಂದು ಅಖಿಲೇಶ್ ಯಾದವ್...

ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಕ್ಕೆ ಆಗ್ರಹ- ದೇಶಾದ್ಯಂತ ರೈಲು ತಡೆ

ಉತ್ತರಪ್ರದೇಶ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ರ ತಂದೆ  ಕೇಂದ್ರ ಸಚಿವ ಅಜಯ್​ ಮಿಶ್ರಾರನ್ನು ಹುದ್ದೆಯಿಂದ ವಜಾಗೊಳಿಸಬೇಕು ಅಂತ ಆಗ್ರಹಿಸಿ ಇಂದು ಸಂಯುಕ್ತ ಕಿಸಾನ್​ ಮೋರ್ಚಾ ರೈತ ಸಂಘಟನೆ ರಾಷ್ಟ್ರಾದ್ಯಂತ ರೈಲು ತಡೆ ಆಂದೋಲನಕ್ಕೆ ಕರೆ ನೀಡಿದೆ.  ಇನ್ನು ದೇಶಾದ್ಯಂತ ರೈತ ಸಂಘಟನೆಗಳು ಬೆಳಗ್ಗೆ 10ಗಂಟೆಯಿಂದ ಸಂಜೆ...

ಲಖಿಂಪುರ್ ಖೇರಿ ಹತ್ಯಾಕಾಂಡ – ಇಬ್ಬರ ಬಂಧನ, ಸಚಿವರ ಪುತ್ರ ಇನ್ನೂ ನಾಪತ್ತೆ…!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ಬಂಧಿತರನ್ನು ಆಶೀಶ್​ ಪಾಂಡೆ ಮತ್ತು ಲವಕುಶ್​ ಅಂತ ಗುರುತಿಸಲಾಗಿದೆ. ಬಂಧಿತರಿಬ್ಬರೂ ಹಿಂಸಾಚಾರ ನಡೆದ ದಿನ  ರೈತರ ಮೇಲೆ ಹರಿದ ಬೆಂಗಾವಲು ವಾಹನದಲ್ಲಿದ್ದರು ಅಂತ ಲಖಿಂಪುರ್ ಖೇರಿ ಪೊಲೀಸರು ಮಾಹಿತಿ ನೀಡಿದ್ದಾರೆ.  ಅಲ್ಲದೆ ಈ ಇಬ್ಬರೂ  ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ...

ಉತ್ತರಪ್ರದೇಶದಲ್ಲಿ ಪ್ರತಿಭಟನೆ ಕೈಬಿಟ್ಟ ರೈತರು- ಮೃತರ ಕುಟುಂಬಕ್ಕೆ ತಲಾ 45 ಲಕ್ಷ ಪರಿಹಾರ…!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡುವುದಾಗಿ ರೈತರು ತಿಳಿಸಿದ್ದಾರೆ. ಇನ್ನು ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳಿಗೆ ಉತ್ತರಪ್ರದೇಶ  ಸರ್ಕಾರ ತಲಾ 45 ಲಕ್ಷ ರೂಪಾಯಿ ಪರಿಹಾರ ಘೋಷಣೆ...

ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ…!

ಉತ್ತರ ಪ್ರದೇಶ: ಉತ್ತರ ಪ್ರದೇಶದ ಹೌಸ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಲಖಿಂಪುರ್ ನಲ್ಲಿ ರೈತರ ಹತ್ಯೆ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನ ಪೊಲೀಸರು ತಡೆದು ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿಸಿದ್ರು.  ಇನ್ನು...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img