ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ದೆಶದಲ್ಲಿ 50% ಗಿಂತ ಹೆಚ್ಚು ಕಂಪನಿಗಳು ಸಂಬಳ ಕೊಟ್ಟಿಲ್ಲ.. ಸರ್ಕಾರ ಬಿಗಿಯಾಗಿ ಉದ್ಯಮಿಗಳಿಗೆ ಹೇಳುವ ಧೈರ್ಯವನ್ನೂ ಮಾಡ್ತಿಲ್ಲ..ಆದ್ರೆ ಇದೀಗ ಉತ್ತರಪ್ರದೇಶ ಸರ್ಕಾರ ಕಾರ್ಮಿಕರ ಹಕ್ಕುಗಳನ್ನ 3 ವರ್ಷ ಮೊಟಕುಗೊಳಿಸಿದೆ.. ಕೈಗಾರಿಕೆಗಳನ್ನ ಆಕರ್ಷಿಸುವ ದೃಷ್ಟಿಯಲ್ಲಿ ಕಠಿಣವಾಗಿದ್ದ ಕಾರ್ಮಿಕ ಪರವಾದ ಕಾನೂನುಗಳನ್ನ ಮೂರು ವರ್ಷಗಳ ಕಾಲ ಉತ್ತರಪ್ರದೇಶ ಸಿಎಂ...
ಕರ್ನಾಟಕದ ಸಂಜೀವಿನಿ ಎಂದು ಗುರುತಿಸಿಕೊಂಡಿರುವ ಹುಬ್ಬಳ್ಳಿ ಕೆ.ಎಂ.ಸಿ.ಆರ್.ಐ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ನ ಪರಿಸ್ಥಿತಿ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ. ಇಲ್ಲಿ ಊಟ ಹಾಗೂ ಉಪಹಾರ...