Sunday, June 28, 2026

Yogi Adityanath

ಸೇತುವೆ ಮೇಲಿಂದ ರಾಜಕಾಲುವೆಗೆ ಬಿದ್ದ ಬಸ್- 29 ಮಂದಿ ಸ್ಥಳದಲ್ಲೇ ಸಾವು..!

ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img