Tuesday, December 23, 2025

Yogi Narayanappa Layout

Doddaballapura : ಪಾಗಲ್ ಪ್ರೇಮಿಯಿಂದ ಚಾಕು ಇರಿತ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ಯೋಗಿ ನಾರಾಯಣಪ್ಪ ಬಡಾವಣೆಯಲ್ಲಿ (Yogi Narayanappa Layout) ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಪ್ರಿಯತಮೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಪ್ರಭಾವತಿ ಚಾಕು ಇರಿತಕ್ಕೆ ಒಳಗಾದ ಯುವತಿ. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ (government hospital) ಪ್ರಭಾವತಿ ಸ್ಟಾಪ್ ನರ್ಸ್ (Stop Nurse) ಆಗಿ ಕೆಲಸ ಮಾಡುತ್ತಿದ್ದಳು. ಅದೇ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img