Wednesday, August 12, 2026

Yogiadithyanath

ಬಿಜೆಪಿ ಹೈಕಮಾಂಡ್ ದೆಹಲಿಯಲ್ಲಿ ಪ್ರಮುಖ ಸಭೆ; ಸಿ ಎಂ ಯೋಗಿ ಆದಿತ್ಯನಾಥ್ ಭಾಗಿ

ಪಂಚರಾಜ್ಯಗಳ ಚುನಾವಣೆ ಪೈಕಿ ಉತ್ತರಪ್ರದೇಶದ ಚುನಾವಣೆ ಮಹತ್ವದ ತಿರುವು ಪಡೆದುಕೊಂಡಿದೆ. ಈಗಾಗಿ ಉತ್ತರ ಪ್ರದೇಶದ ಚುನಾವಣೆ ಪ್ರಯುಕ್ತ ಯೋಜನೆ ರೂಪಿಸಲು ಇಂದು ದೆಹಲಿಯಲ್ಲಿ ಮಹತ್ವದ ಬಿಜೆಪಿ ಹೈಕಮಾಂಡ್ ಮಹತ್ವದ ಸಭೆಯನ್ನು ಕರೆದಿದೆ.ಈ ಪ್ರಮುಖ ಸಭೆಯಲ್ಲಿ ಉತ್ತರಪ್ರದೇಶದ ಸಿ ಎಂ ಯೋಗಿ ಆದಿತ್ಯನಾಥ್ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಹಲವಾರು ಬಿಜೆಪಿ ನಾಯಕರು ಸೇರಲಿದ್ದಾರೆ ಎನ್ನುವ ಮಾಹಿತಿ...

ಉತ್ತರಪ್ರದೇಶದಲ್ಲಿ 10 ಲಕ್ಷ ಸೋಂಕಿತರು..?

ಕರ್ನಾಟಕ ಟವಿ : ಉತ್ತರಪ್ರದೇಶದಲ್ಲಿ 10 ಲಕ್ಷ ಸೋಂಕಿತರು ಇದ್ದಾರಾ..? ಹೀಗಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳ್ತಿದ್ದಾರೆ. ಯಾಕಂದ್ರೆ, ಮಹಾರಾಷ್ಟ್ರದಿಂದ ಬಂದ 75%, ದೆಹಲಿಯಿಂದ ಬಂದ 50%, ಇತರ ರಾಜ್ಯಗಳಿಂದ ಬಂದ 25% ಜನರಿಗೆ ಸೋಂಕು ದೃಢಪಟ್ಟಿಗೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ರು. ಉತ್ತರಪ್ರದೇಶಕ್ಕೆ ದೆಹಲಿ ಹಾಗೂ ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನದಿಂದ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img