ಹೆಲ್ಮೆಟ್ ಅಂದ್ರೆ H-Head, E-Ear, L-Lips, M-Mouth, E-Eye, T-Tooth. ಇದು ವಾಹನ ಸವಾರರಿಗೆ ಜೀವರಕ್ಷಕ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರವು ರಸ್ತೆ ಸುರಕ್ಷತೆಗಾಗಿ ಒಂದು ಮಹತ್ವಪೂರ್ಣ ಮತ್ತು ಧೃಡ ನಿರ್ಧಾರ ತೆಗೆದುಕೊಂಡಿದೆ. ‘ನೋ ಹೆಲ್ಮೆಟ್, ನೋ ಇಂಧನ’ ಎಂಬ ಹೊಸ ಅಭಿಯಾನವನ್ನು ಸೆಪ್ಟೆಂಬರ್ 1, 2025ರಿಂದ ರಾಜ್ಯದಲ್ಲಿ ಜಾರಿಗೆ ತರುವುದಾಗಿ ಘೋಷಿಸಿದೆ....
ಕಾವೇರಿ ನದಿಗೆ ಅಡ್ಡಲಾಗಿ ಡ್ಯಾಂ ಕಟ್ಟಿಸಬೇಕು ಎನ್ನುವ ಯೋಚನೆ ಟಿಪ್ಪು ಸುಲ್ತಾನ್ಗೆ ಇತ್ತು. ಆದರೆ, ಬಿಜೆಪಿಯವರಿಗೆ ಟಿಪ್ಪು ಸುಲ್ತಾನ್ ಮತ್ತು ಅಲ್ಪಸಂಖ್ಯಾತರ ವಿಚಾರ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಬರೀ ಜಾತಿ ಭೇದ ತಂದಿಡುವ ಕೆಲಸವನ್ನಷ್ಟೇ ಅವರು ಮಾಡುತ್ತಾರೆ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದರು.
ಸರ್ಕಾರ ಕೆಆರ್ಎಸ್ ಜಲಾಶಯಕ್ಕೆ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...