Temple:
ಸಾಮಾನ್ಯವಾಗಿ ದೇವಸ್ಥಾನಗಳಿಗೆ ಹೋಗುವಾಗ ತಮ್ಮ ಪಾದರಕ್ಷಗಳನ್ನು ಗುಡಿ ಹೊರಗೆ ಅಥವಾ ಸ್ಟಾಂಡ್ ನಲ್ಲಿ ಯಾವುದಾದರೂ ಒಂದು ಮೂಲೆಯಲ್ಲಿ ಬಿಟ್ಟು ಹೋಗುತ್ತೆವೆ. ಏಕೆಂದರೆ ಚಪ್ಪಲಿಗಳನ್ನು ದೇವಸ್ಥಾನಕ್ಕೆ ತೆಗೆದುಕೊಂಡು ಹೋಗುವುದನ್ನು ಅಪವಿತ್ರವಾಗಿ ಪರಿಗಣಿಸುತ್ತವೆ. ಆದರೆ ಕರ್ನಾಟಕ ರಾಜ್ಯದಲ್ಲಿ ಒಂದು ದೇವಸ್ಥಾನದಲ್ಲಿ ಮಾತ್ರ ಗುಡಿಯಲ್ಲಿ ಚಪ್ಪಲಿಗಳನ್ನು ತೆಗೆದುಕೊಂಡು ಹೋಗುತ್ತಾರೆ, ಇದು ನಮಗೆ ಕೇಳುವುದಕ್ಕೆ ವಿಚಿತ್ರ ವೆನಿಸಿದರೂ ಇದು ನಿಜ...
Winter Skin care:
ಚಳಿಗಾಲದಲ್ಲಿ ತ್ವಚೆಯ ಆರೈಕೆಗೆ ಹೆಚ್ಚು ಗಮನ ನೀಡಬೇಕು. ಇಲ್ಲದಿದ್ದರೆ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ನಿಮ್ಮ ಸ್ಕಿನ್ ಡ್ರೈ ಆಗುತ್ತದೆ, ಚಳಿಗಾಲದಲ್ಲಿ ಕೆಲವೊಂದು ಸಲಹೆಗಳನ್ನು ಪಾಲಿಸಿದರೆ ನಮ್ಮ ತ್ವಚೆಯನ್ನು ರಕ್ಷಿಸಿಕೊಳ್ಳಬಹುದು. ಎಂದು ತಿಳಿಯಲು ಈ ಸ್ಟೋರಿ ಓದಿ.
ಚಳಿಗಾಲದಲ್ಲಿ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ಚರ್ಮವು ಒಣಗುತ್ತದೆ...
Health tips:
ಮೂರು ಹೊತ್ತು ಅನ್ನ ತಿಂದರೆ ತೂಕ ಹೆಚ್ಚುತ್ತದೆ. ಹಾಗಾಗಿ ಬೆಳಗ್ಗೆ ಮತ್ತು ರಾತ್ರಿ ಟಿಫಿನ್ ತಿಂದರೆ ಹೆಚ್ಚಾದ ತೂಕವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳಬಹುದು. ತೂಕ ಇಳಿಸಿಕೊಳ್ಳಲು ಕೆಲವರು ಅನುಸರಿಸುವ ವಿಧಾನ ಬೆಳಿಗ್ಗೆ ಟೀ, ಕಾಫಿಯನ್ನು ಮಾತ್ರ ಕುಡಿಯುತ್ತಾರೆ ಇದು ಹಸಿವು ಕಡಿಮೆ ಮಾಡುತ್ತದೆ, ಈ ಮೂಲಕ ತೂಕ ಇಳಿಸಿಕೊಳ್ಳುವ ಯೋಚನೆ ಇರುತ್ತದೆ. ಆದರೆ...
Devotional:
ಪುರಾಣಗಳ ಪ್ರಕಾರ ವಿಷ್ಣುಮೂರ್ತಿ ಪಾಪಿಗಳನ್ನು ಸಂಹರಿಸಿ ಧರ್ಮವನ್ನು ರಕ್ಷಿಸಲು ಹಾಗೂ ಜಗತ್ತನ್ನು ರಕ್ಷಿಸಲು ವಿವಿಧ ಅವತಾರಗಳನ್ನು ಎತ್ತಿದರು ಎಂದು ನಮಗೆ ತಿಳಿದಿದೆ. ಈ ಕ್ರಮದಲ್ಲಿ ಶ್ರಾವಣ ಮಾಸದ ಅಷ್ಟಮಿ ತಿಥಿಯಂದು ವಿಷ್ಣುಮೂರ್ತಿ ಕೃಷ್ಣನ ರೂಪದಲ್ಲಿ ವಸುದೇವ ಮತ್ತು ದೇವಕಿ ಜನಿಸಿದರು. ಅವರು ಕೃಷ್ಣನ ಅವತಾರದಲ್ಲಿ ಭೂಮಿಯಲ್ಲಿ ಏಕೆ ಜನ್ಮ ತಾಳಿದರು ಎಂಬ ವಿಷಯಕ್ಕೆ ಬಂದರೆ....
Health tips:
ಡಿಪ್ರೆಶನ್ನಿಂದ ಬಳಲುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ಸಂಶೋಧನೆ ಹೇಳುತ್ತಿದೆ. ಜನರು ಅನೇಕ ವಿಧಗಳ ಒತ್ತಡದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ವಿಶೇಷವಾಗಿ ಜನರು ತೀವ್ರವಾದ, ಹೋರಾಟ ಮತ್ತು ಒತ್ತಡದಿಂದ ಕೂಡಿದ ಜೀವನ, ಒಂಟಿತನ ಮತ್ತು ಒತ್ತಡದ ಕಾರಣದಿಂದಗಿ ಬಳಲುತ್ತಿದ್ದಾರೆ. ಈ ಲೋಕದಲ್ಲಿ ಜೀವಿಸುವ ಪ್ರತಿಯೊಬ್ಬರಿಗೂ ತಮ್ಮ ದೈನಂದಿನ ಕೆಲಸಗಳ ಕಾರಣ ತಮ್ಮ ದುಃಖಗಳನ್ನು...
Health tips:
ನೀವೂ ಹೆಚ್ಚು ಊಟ ತಿಂದ ನಂತರ ನಿಮ್ಮ ದೇಹ ನಿಮಗೆ ಭಾರ ಅನಿಸುತ್ತಿದೆಯೇ..? ಅತಿಯಾಗಿ ತಿಂದ ನಂತರ ನಿಮಲ್ಲಿ ಸೋಮಾರಿತನ ಹೆಚ್ಚಾಗಿ ಕಾಡುತ್ತದೆ. ಅತಿಯಾದ ಆಹಾರವು ನಿಮಗೆ ಅನಾನುಕೂಲವನ್ನು ಉಂಟುಮಾಡಬಹುದು ಮತ್ತು ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಅನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಯಂತ್ರಿಸಲು ಕೆಲವು ನಿಮಿಷಗಳ ಕಾಲ ನಡೆಯುವುದು ಉತ್ತಮ.
ಊಟದ...
Chanakya Niti:
ಚಾಣಕ್ಯ ತನ್ನ ನೀತಿಗಳಳಿಂದ ಚಂದ್ರಗುಪ್ತ ಮೌರ್ಯನಂತಹ ಸಾಮಾನ್ಯ ಮನುಷ್ಯನನ್ನು ಚಕ್ರವರ್ತಿಯಾಗಿ ಮಾಡಿದ, ಚಾಣಕ್ಯನ ನೀತಿಯಲ್ಲಿ ನಾವು ಜೀವನದಲ್ಲಿ ಹೇಗೆ ಯಶಸ್ಸನ್ನು ಪಡೆಯಬೇಕು ಎಂದು ಹೇಳಲಾಗಿದೆ. ಚಾಣಕ್ಯ ನೀತಿಯನ್ನು ಅನುಸರಿಸಿದರೆ, ನೀವು ಅತ್ಯಂತ ಕಷ್ಟಕರವಾದ ಸಮಸ್ಯೆಗಳನ್ನು ಸಹ ಬಹಳ ಸುಲಭವಾಗಿ ಪರಿಹರಿಸಬಹುದು. ಚಾಣಕ್ಯ ನೀತಿಯಲ್ಲಿ ನಾವು ಇತರರನ್ನು ನಮ್ಮ ಕಡೆಗೆ ಹೇಗೆ ಆಕರ್ಷಿಸಬಹುದು ಎಂದು...
Beauty tips:
ಮುಖ ಸುಂದರವಾಗಿ ಕಾಣುವಲ್ಲಿ ಹುಬ್ಬುಗಳು ಪ್ರಮುಖ ಪಾತ್ರವಹಿಸುತ್ತವೆ. ಇವು ದಪ್ಪವಾಗಿದ್ದಷ್ಟೂ ನಾವು ಸುಂದರವಾಗಿ ಕಾಣುತ್ತೇವೆ ಎಂಬುದರಲ್ಲಿ ಎರಡನೇ ಮಾತಿಲ್ಲ. ಹುಬ್ಬುಗಳು ಎಲ್ಲರಿಗು ಒಂದೇ ಆಗಿರುವುದಿಲ್ಲ. ಕೆಲವರಿಗೆ ದುಂಡಾಗಿದ್ದರೆ ಇನ್ನು ಕೆಲವರಿಗೆ ಕಾಮನಬಿಲ್ಲಿನಂತಿರುತ್ತದೆ. ಹೆಚ್ಚಿನ ಜನರು ದಪ್ಪವಾಗಿದ್ದರೆ, ಕೆಲವರಿಗೆ ಪಾಪ ಇರುವುದಿಲ್ಲ. ಅಂತಹವರು ಹುಬ್ಬು ಹೆಚ್ಚಿಸಿಕೊಳ್ಳಲು ಏನು ಮಾಡಬಹುದು ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ....
Devotional:
ಪತಿ ಪತ್ನಿಯರು ಎಷ್ಟೆ ಅನ್ಯೋನ್ಯವಾಗಿದ್ದರೂ ಅವರಲ್ಲಿ ಚಿಕ್ಕ ಚಿಕ್ಕ ಜಗಳಗಳು ಸಾಮಾನ್ಯವಾಗಿ ಕಾಡುತ್ತಿರುತ್ತದೆ. ಜಗಳವಾಡದೇ ಸಂಬಂಧ ಗಟ್ಟಿ ಕೂಡ ಆಗುವುದಿಲ್ಲ. ಹಾಗಂತ ಜಗಳ ಅತಿಯಾದರೆ ,ಅಲ್ಲಿ ಪ್ರೀತಿಗೆ ಜಾಗವಿರುವುದಿಲ್ಲ, ದ್ವೇಷಕ್ಕೆ ಕಾರಣವಾಗುತ್ತದೆ. ಆದಕಾರಣ ಜಗಳಗಳನ್ನು ಕಡಿಮೆಮಾಡಿ, ಗಂಡ- ಹೆಂಡತಿ ನಡುವಿನ ಸಂಬಂಧ ಅನ್ಯೋನ್ಯವಾಗಿರಲು ಜ್ಯೋತಿಷ್ಯದಲ್ಲಿ ಹೇಳಿರುವ ಈ ಉಪಾಯಗಳನ್ನು ಪಾಲಿಸುವುದರಿಂದ ನಿಮ್ಮ ವೈವಾಹಿಕ ಜೀವನದಲ್ಲಿ...
Beauty tips:
ಇತ್ತೀಚೆಗೆ ಸ್ಕಿನ್ಕೇರ್ ಸ್ಪೆಷಲಿಸ್ಟ್(SDSS) ಅಧ್ಯಯನದ ವರದಿ ಪ್ರಕಾರ ಶೇಕಡ 88ರಷ್ಟು ,ಮಹಿಳೆಯರಿಗೆ ತಮ್ಮ ಚರ್ಮದ ಸುರಕ್ಷತೆಗೆ ಉತ್ತಮವಾದ ಪ್ರಾಡಕ್ಟ್ ಯಾವುದು ಎಂಬುದೇ ತಿಳಿದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಕೇವಲ ಮಾರುಕಟ್ಟೆಯಲ್ಲಿ ಸಿಗುವ ಉತ್ಪನ್ನಗಳು ಮಾತ್ರವಲ್ಲದೆ ಮನೆಯಲ್ಲೇ ತಮ್ಮ ಚರ್ಮದ ರಕ್ಷಣೆ ಮಾಡಬಹುದು. ಆದರೆ ಅವುಗಳನ್ನು ಬಳಸಿಕೊಳ್ಳುವ ವಿಧಾನ ನಿಮಗೆ ತಿಳಿದಿರಬೇಕು. ಹಲವು ಕಾರಣಗಳಿಂದ...
ವಿಜಯನಗರದ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ಗಂಭೀರ ಘಟನೆಯೊಂದು ಬಳ್ಳಾರಿಯಲ್ಲಿ ನಡೆದಿದೆ. ವಿದ್ಯಾರ್ಥಿಯ ಮಾರ್ಕ್ಸ್ ಕಾರ್ಡ್ನಲ್ಲಿ ವಿದ್ಯಾರ್ಥಿಯ ಬದಲು ಸ್ವಾಮಿಜಿಯೊಬ್ಬರ ಫೋಟೋ ಪ್ರಿಂಟ್ ಆಗಿ ಯಡವಟ್ಟಾಗಿದೆ.
ವಿಜಯನಗರದ ಶ್ರೀಕೃಷ್ಣ...