Tuesday, February 11, 2025

#young farmer

ಎತ್ತುಗಳನ್ನು ರಕ್ಷಿಸಲು ತನ್ನ ಪ್ರಾಣವನ್ನು ಕಳೆದುಕೊಂಡ ಯುವ ರೈತ

ಹಾವೇರಿ:ಬಿತ್ತನೆಗೆಂದು ಹೊಲಕ್ಕೆ ಎತ್ತಗಳನ್ನು ತೆಗೆದುಕೊಂಡು ಹೋದ ಯುವ ರೈತ ಎತ್ತುಗಳನ್ನು ಪ್ರಾಣಾಪಾಯದಿಂದ ರಕ್ಷಿಸಲು ಹೋಗಿ ತನ್ನ ಪ್ರಾಣವನ್ನು ಕಳೆದುಕೊಂಡು ಹೆಣವಾಗಿ ವಾಪಾಸಾಗಿರುವ ಕಣ್ಣಿರಿನ ಕಥೆ ಇಲ್ಲಿದೆ ನೋಡಿ. ಹೌದು ಸ್ನೇಹಿತರೆ ಮನುಷ್ಯನಿಗೆ ಸಾವು ಯಾವಾಗ ಬರುತ್ತದೆಂದು ಗೊತ್ತಾಗುವುದಿಲ್ಲ  ಮನೆಯಿಂದ ಎಲ್ಲಿಗಾದರೂ ಹೋದರೆ ಕ್ಷೇಮವಾಗಿ ವಾಪಸ್ಸು ಮನೆಗೆ ಬರುತ್ತಾನೆ ಎಂಬ ನಂಬಿಕೆ ಇಲ್ಲದಂತಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ...
- Advertisement -spot_img

Latest News

fake IVR call ನಕಲಿ IVR ಕರೆಯಿಂದ ಎಚ್ಚರ ! ಯಾಮಾರಿದ್ರೆ ಖಾತೆ ಖಾಲಿ ಖಾಲಿ.

fake IVR call : ಇತ್ತೀಚಿನ ದಿನಗಳಲ್ಲಿ ನಕಲಿ IVR ಕರೆಗಳ ವಂಚನೆ ಹೆಚ್ಚಾಗುತ್ತಿದೆ ಆನ್‌ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬಂದಿವೆ, ಇದರಲ್ಲಿ ಹ್ಯಾಕರ್‌ಗಳು,...
- Advertisement -spot_img