Monday, August 10, 2026

young man

ಕಾರು ಚಲಾಯಿಸುತ್ತಿರುವಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್

ಧಾರವಾಡ: ಯುವಕನೊಬ್ಬ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಗರದ ನವಲಗುಂದ ತಾಲೂಕಿನಲ್ಲಿ ನಡೆದಿದೆ. https://youtu.be/8uFEChBI3-k?list=TLPQMTIwNzIwMjI5sY-ZnO04jA ನವಲಗುಂದ ತಾಲೂಕಿನ ನಿವಾಸಿ ಲೋಕನಾಥ್ (29) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಯುವಕನು ಧಾರವಾಡ ಜಿಲ್ಲಾ ಪಂಚಾಯ್ತಿಯ ಇಂಜಿನಿಯರ್ ಆಗಿದ್ದನು. ಆತ ಹುಬ್ಬಳ್ಳಿಯಿಂದ ನವಲಗುಂದಗೆ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆ ಮಧ್ಯೆಯೇ ಹೃದಯಾಘಾತವಾಗಿದೆ. ಘಟನೆಯಿಂದಾಗಿ ಕಾರು ಗದ್ದೆಯೊಂದಕ್ಕೆ ನುಗ್ಗಿದೆ. ಆತ ಸ್ಥಳದಲ್ಲಿಯೇ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img