Thursday, June 25, 2026

young man

ಕಾರು ಚಲಾಯಿಸುತ್ತಿರುವಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್

ಧಾರವಾಡ: ಯುವಕನೊಬ್ಬ ಕಾರು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಗರದ ನವಲಗುಂದ ತಾಲೂಕಿನಲ್ಲಿ ನಡೆದಿದೆ. https://youtu.be/8uFEChBI3-k?list=TLPQMTIwNzIwMjI5sY-ZnO04jA ನವಲಗುಂದ ತಾಲೂಕಿನ ನಿವಾಸಿ ಲೋಕನಾಥ್ (29) ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಯುವಕನು ಧಾರವಾಡ ಜಿಲ್ಲಾ ಪಂಚಾಯ್ತಿಯ ಇಂಜಿನಿಯರ್ ಆಗಿದ್ದನು. ಆತ ಹುಬ್ಬಳ್ಳಿಯಿಂದ ನವಲಗುಂದಗೆ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆ ಮಧ್ಯೆಯೇ ಹೃದಯಾಘಾತವಾಗಿದೆ. ಘಟನೆಯಿಂದಾಗಿ ಕಾರು ಗದ್ದೆಯೊಂದಕ್ಕೆ ನುಗ್ಗಿದೆ. ಆತ ಸ್ಥಳದಲ್ಲಿಯೇ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img