Monday, October 27, 2025

young men

ಬಾಲಕನನ್ನ ರಕ್ಷಿಸಲು ಹೋಗಿ ಇಬ್ಬರು ಯುವಕರು ನೀರು ಪಾಲು!

ಮೈಸೂರು ಜಿಲ್ಲೆಯ ಬಡಗಲಹುಂಡಿ ಗ್ರಾಮದಲ್ಲಿ ಸಂಭವಿಸಿದ ದುರದೃಷ್ಟ ಘಟನೆಯಲ್ಲಿ, ಇಬ್ಬರು ಸಹೋದರರು ನೀರು ಪಾಲಾಗಿ ಮೃತಪಟ್ಟಿದ್ದಾರೆ. ರಮೇಶ್ ಪುತ್ರ ನವವಿವಾಹಿತ ನಂದನ್ (25) ಮತ್ತು ರಮೇಶ್ ಸಹೋದರನ ಪುತ್ರ ರಾಕೇಶ್ (20) ಮೃತಪಟ್ಟಿದ್ದು, ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳು. ಮಂಜು ಎಂಬ ಬಾಲಕ ವರಣ ನಾಳೆಯಲ್ಲಿ ಈಜಲು ಹೋಗಿದ್ದಾಗ, ಅವರು ನೀರಿನಲ್ಲಿ ಮುಳುಗುತ್ತಿರುವುದನ್ನು ನಂದನ್ ಮತ್ತು ರಾಕೇಶ್...

ಯುವಕರೇ, ನಿಮ್ಮನ್ನು ಭೇಟಿಯಾಗಿ ತುಂಬಾ ಸಂತೋಷವಾಯಿತು ; ಅಶ್ವಿನಿ ವೈಷ್ಣವ್

www.karnatakatv.net : ಭುವನೇಶ್ವರದಿಂದ ರಾಯಗಡಕ್ಕೆ ಗುರುವಾರ ರಾತ್ರಿಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಅಚ್ಚರಿಗೊಂಡರು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲಿನಲ್ಲಿ ಸಂಚರಿಸುವುದನ್ನು ಗಮನಿಸಿದ ಪ್ರಯಾಣಿಕರು ಸಂತೋಷದ ಜೋತೆ ಆಶ್ಚರ್ಯವು ಪಟ್ಟಿದ್ದಾರೆ, ರೈಲು ಸೇವೆಗಳು ಮತ್ತು ನೈರ್ಮಲ್ಯದ ಕುರಿತು ಪ್ರಯಾಣಿಕರ  ಅಭಿಪ್ರಾಯವನ್ನು ಕೇಳಿದರು. ಕಳೆದ ತಿಂಗಳು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ರೈಲ್ವೇ ಖಾತೆ ಮತ್ತು...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img