https://youtu.be/RO8NzFeGeWE
ತಮ್ಮ ಚಾಣಕ್ಯ ನೀತಿಯ ಮೂಲಕ ಜೀವನ ಜೀವಿಸುವ ರೀತಿಯನ್ನ ಕಲಿಸಿರುವ ಚಾಣಕ್ಯರು, ಸಕಲ ವಿಷಯಗಳ ಬಗ್ಗೆಯೂ ತಿಳಿದಿರುವ ಪರಿಣಿತರಾಗಿದ್ದರು. ಹಾಗಾಗಿ ಅವರ ನೀತಿಯನ್ನು ಯಾರು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅವರು ಸದಾ ಸುಖಿಗಳಾಗಿರುತ್ತಾರೆ ಎನ್ನುತ್ತಾರೆ ಹಿರಿಯರು. ಇಂಥ ಚಾಣಕ್ಯರು ಯುವಜನತೆ ಯಾವ ವಿಷಯಗಳಿಂದ ದೂರವಿರಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ವಿಮಾನ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...