Devotional tips:
ಕೆಲವರಿಗೆ ಎಷ್ಟೇ ಪ್ರಯತ್ನ ಮಾಡಿದರು ಯಾವೊದೋ ಒಂದು ಕಾರಣದಿಂದ ವಿವಾಹ ಯೋಗ ಕೂಡಿ ಬರುವುದಿಲ್ಲ ಕಂಕಣ ಕೂಡಿ ಬಂದಾಗ ಮದುವೆಯಾಗುತ್ತೆ ಎನ್ನುವ ಮಾತಿದೆ ,ಕೆಲವರಿಗೆ ೩೫ವರ್ಷ ದಾಟಿದರು ಕಂಕಣ ಭಾಗ್ಯ ಕೂಡಿ ಬರುವುದಿಲ್ಲ.ಯಾವುದೊ ಒಂದು ಕಾರಣದಿಂದ ಸಂಬಂಧಗಳು ಮುರಿದು ಹೋಗುತ್ತದೆ .ಕೆಲವರ ರಾಶಿ-ನಕ್ಷತ್ರದಲ್ಲಿ ತೊಂದರೆ ಇರಬಹುದು ಅಥವಾ ಕೆಲವರ ರಾಶಿಯಲ್ಲಿ ಗೋಚಾರ ಫಲಗಳು...
Health tips:
ಮೊಳಕೆ ಕಾಳುಗಳು ನಿಮ್ಮ ಆರೋಗ್ಯಕ್ಕೆ ಸಂಪೂರ್ಣವಾದ ಪೋಷಕಾಂಶಗಳು ಹಾಗೂ ಜೀವಸತ್ವಗಳನ್ನು ಒದಗಿಸುತ್ತದೆ . ಇದು ನಿಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಆದಕಾರಣ ಅನೇಕ ಜನರು ಪ್ರತಿದಿನ ಬೆಳಗ್ಗೆ ಮೊಳಕೆ ಕಾಳುಗಳನ್ನು ಸೇವಿಸುತ್ತಾರೆ .ಆದರೆ ಯಾವುದನ್ನೂ ಅತಿಯಾಗಿ ತಿನ್ನುವುದು ಒಳ್ಳೆಯದಲ್ಲ ಕೆಲವೊಂದು ಆರೋಗ್ಯ ಸಮಸ್ಯೆ ಇರುವವರು ಮೊಳಕೆ ಕಾಳುಗಳನ್ನು ತಿನ್ನುವುದರಿಂದ ಆರೋಗ್ಯ ಕೆಡುವ ಸಾಧ್ಯತೆ...
Health tips:
ಬಾದಾಮಿ ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಲಳಿದೆ ಎಂದು ಹೇಳಬಹುದು, ಆದರೆ ಕೆಲವೊಂದು ಸಮಸ್ಯೆ ಇರುವವರು ಬಾದಾಮಿ ಸೇವಿಸಿದರೆ ಖಂಡಿತ ನಿಮ್ಮ ಶರೀರಕ್ಕೆ ಹಾನಿ ಉಂಟಾಗುತ್ತದೆ ,ಇದು ನಿಮ್ಮ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಬಹುದು, ಹಾಗಾದರೆ ಯಾವ ಸಮಸ್ಯೆ ಇರುವವರು ಬಾದಾಮಿಯನ್ನು ಸೇವಿಸ ಬಾರದು ಎಂದು ತಿಳಿದು ಕೊಳ್ಳೋಣ ಬನ್ನಿ .
ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆ ಇರುವವರು...
Devotional tips:
ಆಚಾರಗಳು ಪ್ರತಿಯೊಬ್ಬರ ಮನೆಯಲ್ಲೂ ಇರುತ್ತದೆ , ಆಚಾರ ವಿಚಾರಗಳಲ್ಲಿ ತಿಳಿದೋ ತಿಳಿಯದೆಯೋ ಎಲ್ಲರು ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ ,ಈ ತಪ್ಪುಗಳನ್ನು ಮಾಡುವುದರಿಂದ ಮನೆಯಲ್ಲಿ ಮಹಾಲಕ್ಷ್ಮಿ ನೆಲೆಸುವುದಿಲ್ಲ ಹಾಗು ದರಿದ್ರ ಲಕ್ಷ್ಮಿ ಮನೆಗೆ ಪ್ರವೇಶ ಮಾಡುತ್ತಾಳೆ ,ನಿಮ್ಮ ಕಷ್ಟಗಳಿಗೆ ಖಂಡಿತವಾಗಿ ನೀವೇ ಕಾರಣವಾಗುತ್ತೀರಾ ,ಈ ತಪ್ಪುಗಳನ್ನು ಸರಿ ಮಾಡಿಕೊಂಡು ನೋಡಿ ನಿಮ್ಮ ಕುಟುಂಬ ಬಹಳ...
Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...