Friday, March 14, 2025

your

ಮಳೆಗಾಲದಲ್ಲಿ ನಿಮ್ಮ ತ್ವಚೆಯು ಹೊಳೆಯುವಂತೆ ಮಾಡಲು ಹೀಗೆ ಮಾಡಿ..

Beauty tips: ಮಳೆಗಾಲದಲ್ಲೂ ಹಲವು ಚರ್ಮದ ಸಮಸ್ಯೆಗಳು ಎದುರಾಗುತ್ತವೆ. ಬ್ಯಾಕ್ಟೀರಿಯಾ ಮತ್ತು ಸೂಕ್ಷ್ಮಾಣುಗಳು ಚರ್ಮದ ಮೇಲೆ ಸಂಗ್ರಹವಾಗುತ್ತವೆ ಮತ್ತು ಚರ್ಮದ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಮೊಡವೆ, ಅಲರ್ಜಿ, ಪಿಗ್ಮೆಂಟೇಶನ್ ರೀತಿಯ ಸಮಸ್ಯೆಗಳು ಬರುತ್ತವೆ. ಇವುಗಳನ್ನು ಕಡಿಮೆ ಮಾಡಲು ಮುಂಜಾಗ್ರತೆ ವಹಿಸದಿದ್ದರೆ ಅವು ಬೆಳೆದು ಸಮಸ್ಯೆಯಾಗುವ ಸಂಭವವಿದೆ. ಇವುಗಳನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಬಳಸಬೇಕು ಮತ್ತು ಸಮಸ್ಯೆಯನ್ನು...

ಶುಕ್ರವಾರದಂದು ಹೀಗೆ ಪೂಜೆ ಮಾಡಿದರೆ ಲಕ್ಷ್ಮಿದೇವಿ ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ…!

Devotional: ಹಿಂದೂ ಸಂಪ್ರದಾಯಗಳ ಪ್ರಕಾರ, ವಾರದ ಏಳು ದಿನಗಳು ವಿಶೇಷತೆಯನ್ನು ಹೊಂದಿವೆ. ಆದರೆ ಶುಕ್ರವಾರ ಎಲ್ಲಾ ವಾರಗಳಿಗಿಂತ ಹೆಚ್ಚು ಮುಖ್ಯವಾಗಿದೆ. ಏಕೆಂದರೆ ಇಂದು ಲಕ್ಷ್ಮಿ ದೇವಿಗೆ ಸಮರ್ಪಿತವಾಗಿದೆ. ಅದಕ್ಕಾಗಿಯೇ ಅನೇಕ ಜನರು ಈ ಮಂಗಳಕರ ದಿನದಂದು ದೇವಿಯನ್ನು ಮೆಚ್ಚಿಸಲು ಉಪವಾಸವನ್ನು ಆಚರಿಸುತ್ತಾರೆ ಇನ್ನು ಕೆಲವರು ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಲಕ್ಷ್ಮಿದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ....

ಚಳಿಗಾಲದಲ್ಲಿ ಈ ಸಲಹೆಗಳನ್ನು ಪಾಲಿಸಿದರೆ ನಿಮ್ಮ ತ್ವಚೆಯು ಮೃದುವಾಗಿರುತ್ತದೆ..!

Winter Skin care: ಚಳಿಗಾಲದಲ್ಲಿ ತ್ವಚೆಯ ಆರೈಕೆಗೆ ಹೆಚ್ಚು ಗಮನ ನೀಡಬೇಕು. ಇಲ್ಲದಿದ್ದರೆ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ನಿಮ್ಮ ಸ್ಕಿನ್ ಡ್ರೈ ಆಗುತ್ತದೆ, ಚಳಿಗಾಲದಲ್ಲಿ ಕೆಲವೊಂದು ಸಲಹೆಗಳನ್ನು ಪಾಲಿಸಿದರೆ ನಮ್ಮ ತ್ವಚೆಯನ್ನು ರಕ್ಷಿಸಿಕೊಳ್ಳಬಹುದು. ಎಂದು ತಿಳಿಯಲು ಈ ಸ್ಟೋರಿ ಓದಿ. ಚಳಿಗಾಲದಲ್ಲಿ ತಣ್ಣನೆಯ ಗಾಳಿಯು ತ್ವಚೆಯ ಮೇಲಿನ ತೇವಾಂಶವನ್ನು ನಾಶಪಡಿಸುತ್ತದೆ. ಚರ್ಮವು ಒಣಗುತ್ತದೆ...

ನಿಮ್ಮ ಚರ್ಮದ ಮೇಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು ಬಯಸುವಿರಾ..? ಟೊಮೆಟೊಗಳನ್ನು ಹೀಗೆ ಬಳಸಿ..

Beauty tips: ಚಳಿಗಾಲವು ಪ್ರತಿಯೊಬ್ಬರ ನೆಚ್ಚಿನ ಕಾಲವಾಗಿದೆ. ಈ ಸಮಯದಲ್ಲಿ,ಶಾಖವು ಕಡಿಮೆಯಾಗಿರುತ್ತದೆ ಮತ್ತು ವಾತಾವರಣವು ತಂಪಾಗಿರುತ್ತದೆ. ಆದರೆ ಚಳಿಗಾಲದಲ್ಲಿ ತಣ್ಣನೆಯ ಗಾಳಿಯಿಂದ ಚರ್ಮ ಒಣಗುತ್ತದೆ. ಚರ್ಮವು ತುಂಬಾ ಒಣಗಿದ್ದರೆ ಅದು ವಿವಿಧ ಚರ್ಮದ ಸಮಸ್ಯೆಗಳನ್ನು ಎದುರಿಸುತ್ತದೆ ಮತ್ತು ಚರ್ಮವು ಮಂದವಾಗಿ ಕಾಣುತ್ತದೆ. ಅನೇಕರು ಚಳಿಗಾಲದಲ್ಲಿ ತ್ವಚೆಯ ಆರೈಕೆ ಮಾಡಲು ಅಂಗಡಿಗಳಲ್ಲಿ ಮಾರುವ ರಾಸಾಯನಿಕಯುಕ್ತ ಕ್ರೀಮ್ ಗಳನ್ನು ಖರೀದಿಸಿ...

ಊಟದ ನಂತರ ಈ ಸುಲಭವಾದ ಕೆಲಸವು ನಿಮ್ಮ ಹೃದಯವನ್ನು ರಕ್ಷಿಸುತ್ತದೆ ಎಂದು ನಿಮಗೆ ತಿಳಿದಿದೆಯೇ..?

Health tips: ನೀವೂ ಹೆಚ್ಚು ಊಟ ತಿಂದ ನಂತರ ನಿಮ್ಮ ದೇಹ ನಿಮಗೆ ಭಾರ ಅನಿಸುತ್ತಿದೆಯೇ..? ಅತಿಯಾಗಿ ತಿಂದ ನಂತರ ನಿಮಲ್ಲಿ ಸೋಮಾರಿತನ ಹೆಚ್ಚಾಗಿ ಕಾಡುತ್ತದೆ. ಅತಿಯಾದ ಆಹಾರವು ನಿಮಗೆ ಅನಾನುಕೂಲವನ್ನು ಉಂಟುಮಾಡಬಹುದು ಮತ್ತು ಎದೆಯುರಿ ಮತ್ತು ಗ್ಯಾಸ್ಟ್ರಿಕ್ ಅನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಯಂತ್ರಿಸಲು ಕೆಲವು ನಿಮಿಷಗಳ ಕಾಲ ನಡೆಯುವುದು ಉತ್ತಮ. ಊಟದ...

ನಿಮ್ಮ ಮನೆಯ ವಾಸ್ತು ಟಿಪ್ಸ್ ..!

Vastu Tips: ಮನೆಯನ್ನು ಪ್ರತಿಯೊಬ್ಬರೂ ವಾಸ್ತುಪ್ರಕರವಾಗಿಯೇ ಕಟ್ಟುಕೊಳ್ಳುತ್ತಾರೆ.ಯಾವುದೇ ಮನೆಯಾಗಲೀ ಚಿಕ್ಕ ಮನೆಯಿಂದ ಹಿಡಿದು ದೊಡ್ಡ ಮನೆಗಳಿಗೂ ವಾಸ್ತು ಸರಿಯಾಗಿರಬೇಕು ಎಂದುಕೊಳ್ಳುತ್ತಾರೆ. ವಾಸ್ತು ಶಾಸ್ತ್ರ ವಿದ್ವಾಂಸರ ಸಲಹೆಗಳ ಆಧಾರದ ಮೇಲೆ ವಾಸ್ತು ನಿಯಮಗಳನ್ನು ಅನುಸರಿಸಲಾಗುತ್ತದೆ. ಹಾಗಾದರೆ ವಾಸ್ತು ಪ್ರಕಾರ ಮನೆ ನಿರ್ಮಾಣ ಹೇಗಿರಬೇಕು. ಚಿಕ್ಕ ಮನೆಯಿಂದ ಹಿಡಿದು ದೊಡ್ಡ ಅಪಾರ್ಟ್‌ಮೆಂಟ್‌ವರೆಗೆ ವಾಸ್ತು ಸರಿಯಾಗಿರುವಂತೆ ನೋಡಿಕೊಳ್ಳುತ್ತಾರೆ. ವಾಸ್ತು ವಿದ್ವಾಂಸರ...

ನೈಸರ್ಗಿಕವಾಗಿ ನಿಮ್ಮ ಉಗುರಿನ ಅಂದವನ್ನು ಹೆಚ್ಚಿಸಿ..!

Beauty tips: ಅನೇಕ ಹುಡುಗಿಯರು ತಮ್ಮ ಉಗುರುಗಳು ಉದ್ದ ಮತ್ತು ಸುಂದರವಾಗಿರಬೇಕು ಎಂದು ಬಯಸುತ್ತಾರೆ. ಆದರೆ ಉಗುರುಗಳು ಬೇಗನೆ ಬೆಳೆಯುವುದಿಲ್ಲ ಮತ್ತು ಬೆಳೆದ ಉಗುರುಗಳು ಮುರಿದು ಹೋಗುತ್ತದೆ ಹಾಗಾದರೆ ಕೈ ಉಗುರುಗಳು ಮುರಿಯದೆ ವೇಗವಾಗಿ ಬೆಳೆಯಲು ಏನು ಮಾಡಬೇಕೆಂದು ಈಗ ತಿಳಿಯೋಣ . ಸ್ವಲ್ಪ ಟೂತ್ ಪೇಸ್ಟ್ ಅನ್ನು ಉಗುರುಗಳ ಮೇಲೆ ಹಚ್ಚಿ ಮತ್ತು ಮೃದುವಾದ ಟೂತ್...

ಮಜ್ಜಿಗೆಯಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ…!

Health tips: ಆಯುರ್ವೇದದ ಪ್ರಕಾರ ಮಜ್ಜಿಗೆ ಸೇವನೆ ಮಾಡುವುದರಿಂದ ಆಗುವ ಲಾಭವೇನು ಮಜ್ಜಿಗೆಯನ್ನು ಯಾರು ಸೇವನೆಮಾಡಬೇಕು, ಯಾರು ಸೇವನೆಮಾಡಬಾರದು, ಹೇಗೆ ಸೇವನೆ ಮಾಡಬೇಕು ಯಾವ ಸಮಯದಲ್ಲಿ ಸೇವನೆ ಮಾಡಬೇಕು..?ಈ ಎಲ್ಲ ಮಾಹಿತಿಯನ್ನು ತಿಳಿದುಕೊಳ್ಳೋಣ. ಹಲವಾರು ಚಿಕಿತ್ಸೆಗಳಿಗೆ ಮಜ್ಜಿಗೆಯನ್ನು ಬಳಸಲಗುತ್ತದೆ .ಶರೀರದ ನರಗಳ ದೌರ್ಬಲ್ಯತೆಗೆ ,ಮೆದುಳಿನಿಂದ ಏನಾದರು ವ್ಯಾದಿಗಳು ಉಂಟಾದರೆ , ತುಂಬಾ ಸ್ಟ್ರೆಸ್ ಇದ್ರೆ ಅಂಥವರಿಗೆ ಆಯುರ್ವೇದದಲ್ಲಿ...

ತ್ವಚೆಯ ರಕ್ಷಣೆಗೆ ಸರಳ ಉಪಾಯಗಳು..!

Beauty tips: ತ್ವಚೆಯ ರಕ್ಷಣೆ ಅತ್ಯಂತ ಕಷ್ಟದ ಕೆಲಸವಾಗಿದೆ ಮುಖದಲ್ಲಿ ಆಗಾಗ ಚಿಕ್ಕ ಚಿಕ್ಕ ಕಪ್ಪು ಚುಕ್ಕೆಗಳು ಹೆಚ್ಚಾಗಿ ಆಗುತ್ತಿರುತ್ತದೆ, ನೀವು ಆರಂಭದಲ್ಲೇ ಇದರ ಕಾಳಜಿ ತೆಗೆದು ಕೊಂಡರೆ ನಿಮ್ಮ ತ್ವಚೆಯ ರಕ್ಷಣೆ ಮಾಡಬಹುದು ಇಲ್ಲವಾದರೆ ಅವು ಮುಖದಮೇಲೆ ಶಾಶ್ವತ ಕಲೆಗಳಾಗಿ ಉಳಿದು ಹೋಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮುಖದ ಆರೋಗ್ಯ ಕಾಪಾಡಿಕೊಂಡು ಸೌಂದರ್ಯ ಹೆಚ್ಚಿಸಿಕೊಳ್ಳಲು...

ಚಾಣಕ್ಯನ ಪ್ರಕಾರ ಗಂಡನಲ್ಲಿ ಈ ಗುಣಗಳಿದ್ದರೆ ನಿಮ್ಮ ದಾಂಪತ್ಯ ಸುಖವಾಗಿರುತ್ತದೆ..!

Devotional: 1.ಎಲ್ಲರೂ ಬದುಕಲು ಕಷ್ಟಪಡುತ್ತಾರೆ ,ಸಂತೋಷದ ಜೀವನಕ್ಕೆ ಬಹಳ ಶ್ರಮ ಪಡುತ್ತಿರುತ್ತಾರೆ. ಆದರೆ ಹೆಚ್ಚಾಗಿ ಗಂಡಂದಿರು ಅವರ ಕೆಲಸದಲ್ಲಿ ತುಂಬಾ ಬ್ಯುಸಿ ಯಾಗಿರುತ್ತಾರೆ ಮತ್ತು ಕುಟುಂಬದ ಜೋತೆ ಸಮಯ ಕಳೆಯುವುದಿಲ್ಲ ಹಾಗೂ ಹೆಚ್ಚು ಪ್ರಾಮುಖ್ಯತೆ ನೀಡುವುದಿಲ್ಲ. ಕೆಲವು ಹೆಣ್ಣು ಮಕ್ಕಳು, ಗಂಡನ ಈ ಗುಣ ಒಳ್ಳೆಯದು ಎಂದುಕೊಂಡರೆ ಅದು ಬಹಳ ದೊಡ್ಡ ತಪ್ಪಾಗಬಹುದು ಹಾಗೂ ಮುಂದೆ...
- Advertisement -spot_img

Latest News

Sandalwood News: ಪುನೀತ್ ಬಯೋಪಿಕ್? ಆನಂದರಾಮ್ ಏನಂತಾರೆ?

Sandalwood News: ಸಿನಿಮಾ ಅಂದರೆ ಅದೊಂದು ಮನರಂಜನೆಯ ತಾಣ. ಕ್ಯಾಮೆರಾದಲ್ಲಿ ಸೆರೆಯಾಗುವ ದೃಶ್ಯಗಳನ್ನು ಯಾವುದೇ ಕ್ಷಣದಲ್ಲಿ ಬೇಕಾದರೂ ನೋಡಲು ಸಾಧ್ಯವಾಗುವ ಏಕೈಕ ಮಾಧ್ಯಮವೆಂದರೆ ಅದು ಸಿನಿಮಾ...
- Advertisement -spot_img