Monday, November 17, 2025

Youth Allowance Scheme

ನಿರುದ್ಯೋಗಿ ಪದವೀಧರರಿಗೆ ಬಂಪರ್ ಗಿಫ್ಟ್!

ಬಿಹಾರದಲ್ಲಿ ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿಎಂ ನಿತೀಶ್ ಕುಮಾರ್ ಸಜ್ಜಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ನಿರುದ್ಯೋಗಿ ಯುವಕರನ್ನ ಉದ್ದೇಶಿಸಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮುಖ್ಯಮಂತ್ರಿ ನಿಶ್ಚಯ ಸ್ವಯಂ ಸಹಾಯ ಭತ್ಯೆ ಯೋಜನೆಯ ಅಡಿಯಲ್ಲಿ ಪದವೀಧರರಿಗೂ ಮಾಸಿಕ 1000 ರೂ. ಸಹಾಯಧನವನ್ನು ನೀಡಲಾಗುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಈ ಯೋಜನೆಯ ಲಾಭವನ್ನು ಕೇವಲ ಇಂಟರ್‌ಮಿಡಿಯೇಟ್...
- Advertisement -spot_img

Latest News

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...
- Advertisement -spot_img