Wednesday, February 4, 2026

Youth Allowance Scheme

ನಿರುದ್ಯೋಗಿ ಪದವೀಧರರಿಗೆ ಬಂಪರ್ ಗಿಫ್ಟ್!

ಬಿಹಾರದಲ್ಲಿ ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿಎಂ ನಿತೀಶ್ ಕುಮಾರ್ ಸಜ್ಜಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ನಿರುದ್ಯೋಗಿ ಯುವಕರನ್ನ ಉದ್ದೇಶಿಸಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ಮುಖ್ಯಮಂತ್ರಿ ನಿಶ್ಚಯ ಸ್ವಯಂ ಸಹಾಯ ಭತ್ಯೆ ಯೋಜನೆಯ ಅಡಿಯಲ್ಲಿ ಪದವೀಧರರಿಗೂ ಮಾಸಿಕ 1000 ರೂ. ಸಹಾಯಧನವನ್ನು ನೀಡಲಾಗುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಈ ಯೋಜನೆಯ ಲಾಭವನ್ನು ಕೇವಲ ಇಂಟರ್‌ಮಿಡಿಯೇಟ್...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img