Monday, December 22, 2025

Youth and formers

ಯುವ ರೈತರಿಗೆ ವಧು ಸಿಗುತ್ತಿಲ್ಲ! ₹5 ಲಕ್ಷ ಪ್ರೋತ್ಸಾಹ ಧನ ಬೇಡಿಕೆ

ಮಂಡ್ಯ: ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದಿಂದ ₹5 ಲಕ್ಷ ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿ ರೈತ ಮಕ್ಕಳು ಹಾಗೂ ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಯುವ ರೈತರು ಮತ್ತು ಬಿಜೆಪಿ ಕಾರ್ಯಕರ್ತರು, ವರನ ವೇಷದಲ್ಲಿ ಹಣೆಗೆ ಬಾಸಿಂಗ ಹಾಗೂ ತಲೆಗೆ ಮೈಸೂರು ಪೇಟ ಧರಿಸಿ ಅಣುಕು...

ಯುವಕರಿಗೆ ಮತ್ತು ರೈತರಿಗಾಗಿ ಕುರಿ ಸಾಕಾಣಿಕೆ ತರಬೇತಿ

www.karnatakatv.net :ತುಮಕೂರು : ಇತ್ತೀಚೆಗೆ ಯುವ ಸಮುದಾಯ ಕೃಷಿಯತ್ತ ಒಲವು ತೋರಿಸುತ್ತಿರೋ ನಿಟ್ಟಿನಲ್ಲಿ ಯುವಕರಿಗೆ ಪ್ರಯೋಜನವಾಗಲೆಂದು ಪಶುವೈದ್ಯಕೀಯ ಇಲಾಖೆಯ ಸಹಯೋಗದೊಂದಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕೇಂದ್ರವೂ, ಸುಮಾರು 20ಕ್ಕೂ ಹೆಚ್ಚು ಯುವಕರಿಗೆ ಎರಡು ದಿನಗಳ ಕಾಲ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಿದ್ರು. ಹೌದು, ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರ, ಪಶುಪಾಲನಾ ಮತ್ತು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img