Monday, April 13, 2026

Youth Injured

ಲವ್ ಮ್ಯಾರೇಜ್ ಮಾಡಿಸಲು ಬಂದವರಿಗೆ ಕಾದಿತ್ತು ಗಂಡಾಂತರ; ದುರಂತ ಬೆನ್ನಲ್ಲೇ ಯುವತಿ ಎಸ್ಕೇಪ್!

ಹಾವೇರಿ ಜಿಲ್ಲೆಯ ಹೀರೆಕೆರೂರು ತಾಲೂಕಿನ ಚನ್ನಹಳ್ಳಿ ತಾಂಡದ ಬಳಿ ಲವ್ ಮ್ಯಾರೇಜ್ ಮಾಡಲು ಬಂದಿದ್ದ ಯುವಕರ ಕಾರು ಅಪಘಾತಕ್ಕೊಳಗಾದ ಘಟನೆ ನಡೆದಿದೆ. ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿಯ ನಿವಾಸಿಗಳಾದ ಇರ್ಪಾನ್, ಚಂದ್ರು ಮತ್ತು ಗುರುರಾಜ್ ಎಂಬ ಮೂವರು ಯುವಕರು, ಬೆಂಗಳೂರಿನಿಂದ ಸ್ವಿಫ್ಟ್ ಕಾರಿನಲ್ಲಿ ಚನ್ನಹಳ್ಳಿ ತಾಂಡಕ್ಕೆ ಆಗಮಿಸಿದ್ದರು. ಚನ್ನಹಳ್ಳಿ ಪ್ಲ್ಯಾಟ್‌ನ ಯುವತಿಯೊಂದಿಗಿನ ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ,...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img