Monday, August 24, 2026

Youth Injured

ಲವ್ ಮ್ಯಾರೇಜ್ ಮಾಡಿಸಲು ಬಂದವರಿಗೆ ಕಾದಿತ್ತು ಗಂಡಾಂತರ; ದುರಂತ ಬೆನ್ನಲ್ಲೇ ಯುವತಿ ಎಸ್ಕೇಪ್!

ಹಾವೇರಿ ಜಿಲ್ಲೆಯ ಹೀರೆಕೆರೂರು ತಾಲೂಕಿನ ಚನ್ನಹಳ್ಳಿ ತಾಂಡದ ಬಳಿ ಲವ್ ಮ್ಯಾರೇಜ್ ಮಾಡಲು ಬಂದಿದ್ದ ಯುವಕರ ಕಾರು ಅಪಘಾತಕ್ಕೊಳಗಾದ ಘಟನೆ ನಡೆದಿದೆ. ಮೂಲತಃ ಕಲಬುರಗಿ ಜಿಲ್ಲೆಯ ಜೇವರ್ಗಿಯ ನಿವಾಸಿಗಳಾದ ಇರ್ಪಾನ್, ಚಂದ್ರು ಮತ್ತು ಗುರುರಾಜ್ ಎಂಬ ಮೂವರು ಯುವಕರು, ಬೆಂಗಳೂರಿನಿಂದ ಸ್ವಿಫ್ಟ್ ಕಾರಿನಲ್ಲಿ ಚನ್ನಹಳ್ಳಿ ತಾಂಡಕ್ಕೆ ಆಗಮಿಸಿದ್ದರು. ಚನ್ನಹಳ್ಳಿ ಪ್ಲ್ಯಾಟ್‌ನ ಯುವತಿಯೊಂದಿಗಿನ ಪ್ರೇಮ ಸಂಬಂಧದ ಹಿನ್ನೆಲೆಯಲ್ಲಿ,...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img