Wednesday, August 12, 2026

YOUTH

ಯುವಕರು ಎಷ್ಟು ದಿನ ತಾಳ್ಮೆಯಿಂದಿರಬೇಕು: ವರುಣ್ ಗಾಂಧಿ

ನವದೆಹಲಿ: 'ನಮ್ಮ ಯುವಜನತೆಗೆ ಸರ್ಕಾರಿ ಉದ್ಯೋಗ ಸಿಗುತ್ತಿಲ್ಲ. ಒಂದು ವೇಳೆ ಕೆಲಸ ಸಿಗುವ ಅವಕಾಶವಿದ್ದರೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುತ್ತದೆ. ಭಾರತದ ಯುವಕರು ಇನ್ನು ಎಷ್ಟು ದಿನ ತಾಳ್ಮೆಯಿಂದಿರಬೇಕು' ಎಂದು ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ರೈತರ ಪ್ರತಿಭಟನೆ, ಲಖಿಂಪುರ ಖೇರಿ ಘಟನೆಗಳ ಬಗ್ಗೆ ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ವರುಣ್‌...
- Advertisement -spot_img

Latest News

ಪೌರಕಾರ್ಮಿಕರ ಖಾತೆಗೆ ₹22,000 – GBAಯಿಂದ ಮಹತ್ವದ ಬೋನಸ್ ನಿರ್ಧಾರ!

ಸಿಲಿಕಾನ್ ಸಿಟಿ ಬೆಂಗಳೂರನ್ನು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಮುಖದಲ್ಲಿ ಕೊನೆಗೂ ದೊಡ್ಡ ಮಂದಹಾಸ ಮೂಡಿದೆ. ಕಳೆದ ಮೂರು ವರ್ಷಗಳಿಂದ ಬೋನಸ್ ಸಿಗದೆ ಪರದಾಡುತ್ತಿದ್ದ ಕಾರ್ಮಿಕರ...
- Advertisement -spot_img