Wednesday, April 29, 2026

youths in political

ಲೋಕಸಭಾ ಚುನಾವಣಾ ಕಾವು ಕೈ ಕಮಲಗಳ ಜಟಾಪಟಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆ ಇನ್ನೂ ನಾಲ್ಕರಿಂದ ಐದು ತಿಂಗಳು ಬಾಕಿ ಇರುವಾಗಲೇ ರಾಜಕೀಯ ಪಕ್ಷಗಳ ಕಸರತ್ತು ಜೋರಾಗಿಯೇ ನಡೆದಿದೆ. ಓಡುವ ಕುದುರೆ ಕಟ್ಟಿ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ಮಾಡಲು ಮುಂದಾಗಿದೆ. ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಕೈ ರಣತಂತ್ರ ರೂಪಿಸಲು ಮುಂದಾಗಿದೆ. ಎರಡೂ ಸೂತ್ರಗಳ ಮೇಲೆ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img