Monday, August 24, 2026

youths join bjp

ಕೈ ತೊರೆದು ಕಮಲ ಅರಳಿಸಲು ಮುಂದಾಗಿರುವ ಯುವಕರು. ಬಿಜೆಪಿ ಸೇರ್ಪಡೆಯಾದ ಯುವಕರು

Raichur news ಇಂದು ನಗರದಲ್ಲಿರುವ ರಾಯಚೂರು ಗ್ರಾಮೀಣ, ಬಿಜೆಪಿ ಕಾರ್ಯಾಲಯದಲ್ಲಿ ಮಮದಾಪುರ ಗ್ರಾಮದ 60 ಕ್ಕೂ ಹೆಚ್ಚು ಯುವಕರು ಕಾಂಗ್ರೆಸ್ ಪಾರ್ಟಿ ತೊರೆದು, ಬಿಜೆಪಿ ಸೇರ್ಪಡೆಯಾದರು. ಮಮದಾಪುರ ಗ್ರಾಮದ ಬಿಜೆಪಿ ಮುಖಂಡ ಬಸನಗೌಡ ಹಾಗೂ ನೆಲಹಾಳ ಬಿಜೆಪಿ ಮುಖಂಡ ರಾಜಪ್ಪ ಅವರ ಮುಂದಾಳತ್ವದಲ್ಲಿ, ಮಮದಾಪುರ ಗ್ರಾಮದಿಂದ ಬೈಕ್ ರಾಲಿಯಲ್ಲಿ ಬಂದ ಯುವಕರು ಮಾಜಿ ಶಾಸಕ ತಿಪ್ಪರಾಜು...
- Advertisement -spot_img

Latest News

ಮೋದಿ-ಕಾಂಗ್ರೆಸ್ ಮಹಾ ಸಮರ – ವೇದಿಕೆಯಲ್ಲೇ ದೊಡ್ಡ ಹೇಳಿಕೆ?

ಭಾರತೀಯ ರಾಜಕೀಯದಲ್ಲಿ ಈಗ 'ರಾಷ್ಟ್ರ ಮೊದಲು' ಎನ್ನುವ ಹೊಸ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಪ್ರಮುಖ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ...
- Advertisement -spot_img