Friday, August 14, 2026

youths

Instagram : Instagram ಲಿಂಕ್ ಕ್ಲಿಕ್ ಯುವಕನ 71 ಲಕ್ಷ ಢಮಾರ್

ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಖಾಸಗಿ ಫೈನಾನ್ಸ್ ಗ್ರೂಪ್‌ವೊಂದರ ಜಾಹೀ ರಾತು ನೋಡಿ ಅಧಿಕ ಲಾಭದ ಆಸೆಯಿಂದ 71.41 ಲಕ್ಷ ರು. ಹೂಡಿಕೆ ಮಾಡಿ ಬಳಿಕ ವಂಚನೆಗೆ ಒಳಗಾಗಿರುವ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆ.ಪಿ.ನಗರ 1ನೇ ಹಂತದ ಶಾಕಾಂಬರಿ ನಗರದ ನಿವಾಸಿ ಬಿ.ಹರ್ಷ ಹಣ ಕಳೆದುಕೊಂಡವರು. ಇವರು ನೀಡಿದ...

ಸಿಗರೇಟ್ ಮೇಲೂ ಎಚ್ಚರಿಕೆ ಸಂದೇಶ ಮುದ್ರಣ..!

https://www.youtube.com/watch?v=KkMZPfLd5eo&t=70s ಕೆನಡಾ: ಸಿಗರೇಟ್ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಿಗರೇಟ್ ಪ್ಯಾಕ್ ಮೇಲೆ ಎಚ್ಚರಿಕೆ ಸಂದೇಶ ಸಾಮಾನ್ಯ. ಆದರೆ ಕೆನಡಾ ದೇಶ ಪ್ರತಿ ಸಿಗರೇಟ್ ಮೇಲೂ ಎಚ್ಚರಿಕೆ ಸಂದೇಶ ಮುದ್ರಣಕ್ಕೆ ಮುಂದಾಗಿದೆ. ಈ ರೀತಿ ಮಾಡಿದ ವಿಶ್ವದ ಮೊದಲ ದೇಶ ಎನಿಸಿಕೊಂಡಿದೆ. ಕೆನಡಾದಲ್ಲಿ ಸದ್ಯ 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಶೇ.11 ಯುವಕರು ಹಾಗೂ 15 ರಿಂದ 19...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img