Tuesday, December 23, 2025

#YouthSuicide

ನೀನು ನನ್ನ ಉಸಿರು ಅಂದವನ ಉಸಿರೇ ನಿಂತುಹೋಯ್ತು!

'ಪ್ರೀತಿ ಅಂದ್ರೆ ಉಸಿರು' ಅಂತಾರೆ. ಆದರೆ ಇಂದಿನ ಕೆಲವರ ಪ್ರೇಮ ಕಥೆಗಳು ಕೇಳಿದರೆ ಉಸಿರೇ ನಿಂತುಹೋಗುವಂತಿದೆ. ಪ್ರೀತಿಯ ನೋವನ್ನು ಸಹಿಸಿಕೊಳ್ಳಲಾಗದೆ ಯುವಕನೊಬ್ಬ ದುರಂತ ಅಂತ್ಯ ಕಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ನವಲಿ ಗ್ರಾಮದ ಸುರೇಶ್ (20) ಎಂಬ ಯುವಕ, ತುಮಕೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದ. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯೊಬ್ಬಳ ಜೊತೆ ಪ್ರೀತಿಯಲ್ಲಿ...
- Advertisement -spot_img

Latest News

ಅಭಿಮಾನಿಗಳ ಅತಿರೇಕಕ್ಕೆ ನಟಿ ”ಸಮಂತಾ” ಗಲಿಬಿಲಿ!

ಸಾರ್ವಜನಿಕ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಟಿಯರಿಗೆ ಅಭಿಮಾನಿಗಳಿಂದ ತೊಂದರೆಯಾಗುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಇತ್ತೀಚೆಗೆ ‘ದಿ ರಾಜಾಸಾಬ್’ ಚಿತ್ರದ ‘ಸಹನಾ ಸಹನಾ’ ಹಾಡು ಬಿಡುಗಡೆ...
- Advertisement -spot_img