Sunday, June 28, 2026

#YouthSuicide

ನೀನು ನನ್ನ ಉಸಿರು ಅಂದವನ ಉಸಿರೇ ನಿಂತುಹೋಯ್ತು!

'ಪ್ರೀತಿ ಅಂದ್ರೆ ಉಸಿರು' ಅಂತಾರೆ. ಆದರೆ ಇಂದಿನ ಕೆಲವರ ಪ್ರೇಮ ಕಥೆಗಳು ಕೇಳಿದರೆ ಉಸಿರೇ ನಿಂತುಹೋಗುವಂತಿದೆ. ಪ್ರೀತಿಯ ನೋವನ್ನು ಸಹಿಸಿಕೊಳ್ಳಲಾಗದೆ ಯುವಕನೊಬ್ಬ ದುರಂತ ಅಂತ್ಯ ಕಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ನವಲಿ ಗ್ರಾಮದ ಸುರೇಶ್ (20) ಎಂಬ ಯುವಕ, ತುಮಕೂರಿನ ಖಾಸಗಿ ಕಾಲೇಜಿನಲ್ಲಿ ನರ್ಸಿಂಗ್ ಓದುತ್ತಿದ್ದ. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯೊಬ್ಬಳ ಜೊತೆ ಪ್ರೀತಿಯಲ್ಲಿ...
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img