Sunday, June 22, 2025

youtube channel

YouTube Hacked: ಪ್ರಸಿದ್ಧ ಯೂಟ್ಯೂಬರ್ ರಣ್‌ವೀರ್ ಅಲ್ಲಾಬಾಡಿಯಾ ಚಾನೆಲ್ ಹ್ಯಾಕ್

Bollywood News: ಹಿಂದಿಯ ಪ್ರಸಿದ್ಧ ಯುಟ್ಯೂಬ್ ಚಾನೆಲ್ ಆಗಿರುವ ಬಿಯರ್ ಬೈಸೆಪ್ಸ್ ಎಂಬ ಚಾನೆಲ್ ಹ್ಯಾಕ್ ಆಗಿದೆ. ರಣ್ಬೀರ್ ಅಲ್ಲಾಬಾಡಿಯಾ ಎಂಬ ಯುಟ್ಯೂಬರ್ ಈ ಪಾಡ್‌ಕಾಸ್ಟ್ ಚಾನೆಲ್ ಆರಂಭಿಸಿದ್ದು, ಇದರಲ್ಲಿ ಮಹಾರಾಷ್ಟ್ರ ಸಿಎಂ ಆಗಿರುವಂಥ ಏಕನಾಥ್ ಶಿಂಧೆಯಿಂದ ಹಿಡಿದು, ದೊಡ್ಡ ದೊಡ್ಡ ಬಾಲಿವುಡ್ ಸೆಲೆಬ್ರಿಟಿಸ್. ರಾಜ ವಂಶಸ್ಥರೆಲ್ಲ ಸಂದರ್ಶನ ನೀಡಿದ್ದಾರೆ. https://youtu.be/SBlXDmyatBs ಆದರೆ ಈ ಚಾನೆಲ್ ಇದೀಗ...

ಭಾರತದ ಬಗ್ಗೆ ಸುಳ್ಳು ಸುದ್ದಿ ಹರಡಿದ ಪಾಕ್‌ಗೆ ತಕ್ಕ ಶಾಸ್ತಿ..!

ಭಾರತದ ಬಗ್ಗೆ ಪಾಕಿಸ್ತಾನಿ ವೆಬ್‌ಸೈಟ್, ಟ್ವಿಟರ್, ಫೇಸ್‌ಬುಕ್ ಮತ್ತು ಯುಟ್ಯೂಬ್ ಚಾನೆಲ್‌ ಸುಳ್ಳು ಸುದ್ದಿ ಹರಡಿದ್ದಕ್ಕೆ, ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪಾಕಿಸ್ತಾನಕ್ಕೆ ಸೇರಿದ 35 ಯುಟ್ಯೂಬ್ ಚಾನೆಲ್‌, 2 ಟ್ವಿಟರ್ ಅಕೌಂಟ್, 2 ಇನ್‌ಸ್ಟಾಗ್ರಾಮ್ ಅಕೌಂಟ್, 2 ವೆಬ್‌ಸೈಟ್, ಫೇಸ್‌ಬುಕ್ ಅಕೌಂಟನ್ನ ಬ್ಲಾಕ್ ಮಾಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜಂಟಿ...

‘ಪುಕ್ಸಟ್ಟೆ ಲೈಫು’ ಚಿತ್ರದ ಟ್ರೈಲರ್ ಬಿಡುಗಡೆ

www.karnatakatv.net :ಬೆಂಗಳೂರು: ಪುರುಸೊತ್ತೇ ಇಲ್ಲ ಎಂಬ ಟ್ಯಾಗ್ ಲೈನ್ ಇಂದ ‘ಪುಕ್ಸಟ್ಟೆ ಲೈಫು’ ಎಂಬ ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದೆ. ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಟ್ರೈಲರ್ ಬಿಡುಗಡೆಯಾಗಿದ್ದು, ಈ ಚಿತ್ರವನ್ನು ಅರವಿಂದ್ ಕುಪ್ಲೀಕರ್ ನಿರ್ದೇಶಿಸಿದ್ದಾರೆ. ಈಗಾಗಲೇ ಬಿಡುಗಡೆ ಮಾಡಿರುವ ಮೋಷನ್ ಪೋಸ್ಟರ್ ನಲ್ಲಿ ಸಂಚಾರಿ ವಿಜಯ ಅವರು ಬೀಗ ರೀಪೆರಿ ಮಾಡುವ ಪಾತ್ರದಲ್ಲಿ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img