Monday, September 7, 2026

youtuber abhishek

ಧರ್ಮಸ್ಥಳ ಕೇಸಲ್ಲಿ ಯೂಟ್ಯೂಬರ್ಸ್‌ಗೆ ಶಾಕ್!

ಧರ್ಮಸ್ಥಳದಲ್ಲಿ ನಿಗೂಢ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭವಾದ ಎಸ್‌ಐಟಿ ತನಿಖೆ, ಬೇರೆಯದ್ದೇ ತಿರುವು ಪಡೆದುಕೊಂಡಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯ, ತಿಮರೋಡಿ, ಮಟ್ಟಣ್ಣವರ್‌, ಜಯಂತ್ ವಿಚಾರಣೆ ಬಳಿಕ, ಅಧಿಕಾರಿಗಳು ಯೂಟ್ಯೂಬರ್‌ಗಳ ಬೆನ್ನು ಬಿದ್ದಿದ್ದಾರೆ. ಎಂ.ಡಿ. ಸಮೀರ್‌, ಹಾಸನ ಮೂಲದ ಅಭಿಷೇಕ್‌ ಸೇರಿದಂತೆ 5ಕ್ಕೂ ಹೆಚ್ಚು ಯೂಟ್ಯೂಬರ್‌ಗಳ ವಿಚಾರಣೆ ನಡೀತಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ, ಈ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img