Friday, June 20, 2025

youtuber

YouTuber: ಅಕ್ರಮ ಹಣ ಸಂಪಾದನೆಯ ಆರೋಪದಡಿ ಯೂಟ್ಯೂಬರ್ ಮೇಲೆ ಐಟಿ ದಾಳಿ

Youtube:ಸಾಮಾಜಿಕ ಜಾಲತಾಣದಿಂದ ಈಗ ಸುಲಭವಾಗಿ ದುಡ್ಡು ಸಂಪಾದನೆ ಮಾಡುತ್ತಿದ್ದಾರೆ. ತಮ್ಮಲ್ಲಿರುವ ಒಳ್ಳೆಯ ವಿಚಾರಗಳಿಂದ ತಮ್ಮ ವಿಭಿನ್ನ ಮಾತಿನ ಶೈಲಿಗಳಿಂದ ಜನರನ್ನು ಆಕರ್ಷಿಸುತ್ತಾರೆ. ಜನರು ಅವರನ್ನು ಹಿಂಬಾಲಿಸುತ್ತಾರೆ. ಹೆಚ್ಚು ಹೆಚ್ಚು ವೀಕ್ಷಿಸುತ್ತಾರೆ. ಇದರಿಂದ ಯೂಟ್ಯೂಬರ್ ಗಳು  ಸಾಕಷ್ಟು ಹಣ ಗಳಿಸುತ್ತಾರೆ. ಆದರೆ ಇದರಿಂದ ಲಕ್ಷ ಲಕ್ಷ ಹಣಗಳಿಸುತ್ತಿರುವ ಯೂಟ್ಯೂಬರ್ ತಸ್ಲಿಮಾ ಎನ್ನುವವರ ವಿರುದ್ದ ಅಕ್ರಮವಾಗಿ ಹಣ...

‘ಗೆಲ್ತೀನಿ ಇಲ್ಲಾ ಸೋಲ್ತೀನಿ, ಆದ್ರೆ ಓಡಿ ಹೋಗೋದು ನನ್ನ ಚರಿತ್ರೆಯಲ್ಲೇ ಇಲ್ಲಾ’

ಮಂಡ್ಯ: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಯೂಟ್ಯೂಬರ್ ಚಂದನ್ ಗೌಡ ಹವಾ ಜೋರಾಗಿದೆ. ಇಂದು ಚಂದನ್ ನಾಮಪತ್ರ ಸಲ್ಲಿಸಿದ್ದು, ಹಲವು ಯುವಕರು ಚಂದನ್‌ಗೆ ಸಾಥ್ ನೀಡಿದ್ದಾರೆ. ಮೆರವಣಿಗೆಯೊಂದಿಗೆ ಕಾಲ್ನಡಿಗೆಯಲ್ಲಿ ಚುನಾವಣಾಧಿಕಾರಿ ಕಚೇರಿಗೆ ಬಂದ ಚಂದನ್ ಗೌಡ ನಾಮಪತ್ರ ಸಲ್ಲಿಸಿದ್ದು, ಬಳ್ಳಾರಿ, ಹುಬ್ಬಳ್ಳಿ, ಬೆಂಗಳೂರು, ಗುಲ್ಬರ್ಗಾ ಸೇರಿ ವಿವಿಧ ಜಿಲ್ಲೆಗಳಿಂದ ಬಂದಿದ್ದ ಯುವಕರು ಚಂದನ್‌ಗೆ ಸಾಥ್ ಕೊಟ್ಟಿದ್ದಾರೆ. ಇದೇ...

ಇಬ್ಬರು ಸಬ್‌ಸ್ಕ್ರೈಬರ್‌ಗಳಿಗಾಗಿ ಫ್ರೀ ಪೆಟ್ರೋಲ್ ಬಂಕ್ ತೆರೆದ ಯೂಟ್ಯೂಬರ್..

ಇತ್ತೀಚೆಗೆ ಯ್ಯೂಟ್ಯೂಬರ್‌ಗಳ ಸಂಖ್ಯೆ ಹೆಚ್ಚಾಗಿದೆ. ಮೂರು ನಾಲ್ಕು ವರ್ಷದಲ್ಲಿ ಯೂಟ್ಯೂಬರ್‌ಗಳ ಸಂಖ್ಯೆ ಸಡನ್ ಆಗಿ ಏರಿಕೆಯಾಗಿದೆ. ತಮ್ಮ ಸಬ್‌ಸ್ಕ್ರೈಬರ್‌ಗಳ ಏರಿಕೆಯಾಗಲೆಂದು ವಿವಿಧ ರೀತಿಯ ಆಟವಾಡಿಸುವುದು, ಪ್ರಶ್ನೆ ಕೇಳುವುದು. ಆ ಪ್ರಶ್ನೆಗಳಿಗೆ ಉತ್ತರಿಸಿದವರಿಗೆ ಗಿಫ್ಟ್ ಗಳನ್ನು ನೀಡುವುದೆಲ್ಲ ಈಗ ಕಾಮನ್ ಆಗಿದೆ. ಯಾಕಂದ್ರೆ ಅದರಿಂದಲೇ ಹೆಚ್ಚು ಆದಾಯ ಬರೋದು. ಆದ್ರೆ ಇಲ್ಲೋರ್ವ ಯೂಟ್ಯಬರ್ ತನ್ನ ಸಬ್‌ಸ್ಕ್ರೈಬರ್ಸ್‌ಗಳಿಗಾಗಿ...
- Advertisement -spot_img

Latest News

Political News: ಚಕ್ರವರ್ತಿ ಸೂಲಿಬೆಲೆ ಅವರು ಸುಳ್ಳಿನ ಚಕ್ರವರ್ತಿಗಳು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Political News: ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ಮಳೆಯ ಅವಾಂತರವನ್ನು ಮಿತಿಯಲ್ಲಿ ಇಡಲು ಮುಂಜಾಗೃತಾ ಕ್ರಮದ ಬಗ್ಗೆ ಚರ್ಚೆ...
- Advertisement -spot_img