Friday, September 18, 2026

YouTuberManaf

ಬುರುಡೆ ರಹಸ್ಯ ಬಟಾ ಬಯಲು – ಯುಟ್ಯೂಬರ್‌ ಮನಾಫ್ ಯಾರು?

ಧರ್ಮಸ್ಥಳ ಪ್ರಕರಣ ಈಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. 8 ಸ್ವಾಮೀಜಿಗಳ ನೇತೃತ್ವದ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದೆ. ಪ್ರಕರಣವನ್ನು NIAಗೆ ಹಸ್ತಾಂತರಿಸುವಂತೆ ಮನವಿ ಮಾಡಿದೆ. ಇದಾದ ಬಳಿಕ ಎಸ್​​ಐಟಿ, ಕೇರಳ ಮೂಲದ ಯೂಟ್ಯೂಬರ್ ಮನಾಫ್‌​​ಗೆ ನೋಟಿಸ್​ ನಿಡಿದೆ. ಕೇರಳ ಮೂಲದ ಮನಾಫ್ ಒಬ್ಬ ಯೂಟ್ಯೂಬರ್‌. ಬುರುಡೆ ಪ್ರಕರಣ ಆರಂಭವಾದಾಗಿನಿಂದಲೇ ತಮ್ಮ...
- Advertisement -spot_img

Latest News

Health Tips: ದೇಹದ ಈ ಭಾಗಕ್ಕೆ ಎಣ್ಣೆಯಿಂದ ಮಸಾಜ್ ಮಾಡಿದ್ರೆ ಆರೋಗ್ಯ-ಸೌಂದರ್ಯ ನಿಮ್ಮದಾಗುತ್ತದೆ.

Health Tips: ಹಿಂದಿನ ಕಾಲದಲ್ಲಿ ಹಿರಿಯರ ಆಹಾರ ಪದ್ಧತಿ ಮತ್ತು ಜೀವನ ಪದ್ಧತಿ ವಿಶೇಷವಾಗಿತ್ತು. ಸರಳ ಆಹಾರ, ವ್ಯಾಯಾಮವಾಗುವಂಥ ಮನೆಗೆಲಸ ಈ ರೀತಿಯ ಪದ್ಧತಿಯನ್ನು ಪೂರ್ವಜರು...
- Advertisement -spot_img