ಧರ್ಮಸ್ಥಳದ ವಿರುದ್ಧ ವಿಡಿಯೋ ಮಾಡಲು, ಹಣದ ಆಮಿಷ ನೀಡಲಾಗ್ತಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಯೂಟ್ಯೂಬ್ನಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪದಡಿ, ಯೂಟ್ಯೂಬರ್ ಅಭಿಷೇಕ್ನನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಲೈಕ್ಸ್, ವ್ಯೂವ್ಸ್ಗಾಗಿ ವಿಡಿಯೋ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಬೆನ್ನಲ್ಲೇ ಮಂಡ್ಯದ ಯೂಟ್ಯೂಬರ್ ಸುಮಂತ್ ಎಂಬಾತ ಎಂಟ್ರಿ ಕೊಟ್ಟಿದ್ದಾನೆ.
ಮಾಧ್ಯಮವೊಂದರ ಜೊತೆ...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...