ಧರ್ಮಸ್ಥಳದ ವಿರುದ್ಧ ವಿಡಿಯೋ ಮಾಡಲು, ಹಣದ ಆಮಿಷ ನೀಡಲಾಗ್ತಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಯೂಟ್ಯೂಬ್ನಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪದಡಿ, ಯೂಟ್ಯೂಬರ್ ಅಭಿಷೇಕ್ನನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಲೈಕ್ಸ್, ವ್ಯೂವ್ಸ್ಗಾಗಿ ವಿಡಿಯೋ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಬೆನ್ನಲ್ಲೇ ಮಂಡ್ಯದ ಯೂಟ್ಯೂಬರ್ ಸುಮಂತ್ ಎಂಬಾತ ಎಂಟ್ರಿ ಕೊಟ್ಟಿದ್ದಾನೆ.
ಮಾಧ್ಯಮವೊಂದರ ಜೊತೆ...
Health Tips: ಬೇಸಿಗೆ ಶುರುವಾಗಿದೆ. ಬಿರು ಬಿಸಿಲಿಗೆ ಮನೆಯಲ್ಲೇ ಇದ್ದರೂ, ಸೆಕೆಯಲ್ಲಿ ಮಿಂದೇಳುವ ಪರಿಸ್ಥಿತಿ. ಸಮ್ಮರ್ ಎಂದು ಎಳನೀರು, ಶರ್ಬತ್, ಕಲ್ಲಂಗಡಿ, ಸೌತೇಕಾಯಿ, ಐಸ್ಕ್ರೀಮ್, ಜ್ಯೂಸ್...