Thursday, July 23, 2026

YouTubers

ನಮ್ಮ ಬಾಸ್‌ ತಿಮರೋಡಿ, ಮಟ್ಟಣ್ಣವರ್..

ಧರ್ಮಸ್ಥಳದ ವಿರುದ್ಧ ವಿಡಿಯೋ ಮಾಡಲು, ಹಣದ ಆಮಿಷ ನೀಡಲಾಗ್ತಿದೆ ಅನ್ನೋ ಆರೋಪ ಸಂಚಲನ ಸೃಷ್ಟಿಸಿದೆ. ಯೂಟ್ಯೂಬ್‌ನಲ್ಲಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ್ದ ಆರೋಪದಡಿ, ಯೂಟ್ಯೂಬರ್‌ ಅಭಿಷೇಕ್‌ನನ್ನ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಲೈಕ್ಸ್‌, ವ್ಯೂವ್ಸ್‌ಗಾಗಿ ವಿಡಿಯೋ ಮಾಡಿದ್ದಾಗಿ ತಪ್ಪು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಬೆನ್ನಲ್ಲೇ ಮಂಡ್ಯದ ಯೂಟ್ಯೂಬರ್‌ ಸುಮಂತ್ ಎಂಬಾತ ಎಂಟ್ರಿ ಕೊಟ್ಟಿದ್ದಾನೆ. ಮಾಧ್ಯಮವೊಂದರ ಜೊತೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img