Sunday, March 29, 2026

YSRCP

Andhra Pradesh : ಟಿಡಿಪಿ ಕೆಂಗಣ್ಣಿಗೆ ಬಿದ್ದ ಜಗನ್! ; ವೈಎಸ್‍ಆರ್​ಪಿ ಪಕ್ಷಕ್ಕೆ ಶಾಕ್ ಮೇಲೆ ಶಾಕ್!

ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್, ಕಳೆದ 5 ವರ್ಷದಲ್ಲಿ 26 ಜಿಲ್ಲೆಗಳಲ್ಲಿ ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ 42 ಎಕರೆ ಜಾಗ ನೀಡಿದ್ದರು ಎಂದು ಟಿಡಿಪಿ ನಾಯಕ ಲೋಕೇಶ್ ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೇಶ್, ವೈಎಸ್‍ಆರ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಜಾಗವನ್ನು 33 ವರ್ಷದ ಅವಧಿಗೆ ಕೇವಲ 1000 ರೂ....

ಜಗನ್​ಗೆ ಚಂದ್ರಬಾಬು ನಾಯ್ಡು ಮೊದಲ ಶಾಕ್!

ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗುತ್ತಿದ್ದಂತೆ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿಗೆ ಮೊದಲ ಶಾಕ್ ಕೊಟ್ಟಿದ್ದಾರೆ. ಉತ್ತರ ಪ್ರದೇಶದ ಯೋಗಿ ಸರ್ಕಾರದಂತೆ ಚಂದ್ರಬಾಬು ನಾಯ್ಡು ಸರ್ಕಾರ, ಬೆಳ್ಳಂಬೆಳಗ್ಗೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದೆ. ಗುಂಟೂರು ಜಿಲ್ಲೆಯ ತಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕೇಂದ್ರ ಕಚೇರಿಯನ್ನು ನೆಲಸಮಗೊಳಿಸಲಾಗಿದೆ. ಆಂಧ್ರ ಪ್ರದೇಶ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ...

Jagan Mohan Reddy: ಜಗನ್ 500 ಕೋಟಿ ಅರಮನೆ ರಹಸ್ಯ!

ಆಂಧ್ರ ಪ್ರದೇಶದಲ್ಲಿ ಕಳೆದ ಬಾರಿ ಅಧಿಕಾರದಲ್ಲಿದ್ದ ವೈಎಸ್​ಆರ್ ಕಾಂಗ್ರೆಸ್ ಪಾರ್ಟಿ ವಿಷಾಖಪಟ್ಟಣದ ಋಷಿಕೊಂಡ ಬೆಟ್ಟದ ಮೇಲೆ ನಿರ್ಮಾಣ ಮಾಡಿದ ಐಷಾರಾಮಿ ಬಂಗಲೆ ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಈ ಬಾರಿಯೂ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವ ಆತ್ಮವಿಶ್ವಾಸದಿಂದ ಜಗನ್ ಮೋಹನ್ ರೆಡ್ಡಿ, ತಮ್ಮ ಅಧಿಕಾರಾವಧಿಯಲ್ಲಿ ಸುಮಾರು 500ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಕಟ್ಟಡ ನಿರ್ಮಾಣ...
- Advertisement -spot_img

Latest News

ಕೃಷ್ಣನ ಬಗ್ಗೆ ಮಾತನಾಡಿ ಟ್ರೋಲ್ ಆದ ರುದ್ರಾಕ್ಷಿ ಮಾರಾಟಗಾರ್ತಿ ಮೋನಾಲಿಸಾ..

Movie News: ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಫೇಮಸ್ ಆಗಿದ್ದ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಆಕೆ ತನ್ನ ಮುಸ್ಲಿ ಪ್ರಿಯಕರನ...
- Advertisement -spot_img