Saturday, January 31, 2026

YTPS Protesters

ಸಿಎಂ ಬಸ್ ತಡೆದವರ ಮೇಲೆ ಬಿತ್ತು ಕೇಸ್…!

ರಾಯಚೂರು: ಗ್ರಾಮವಾಸ್ತವ್ಯಕ್ಕೆ ತೆರಳುತ್ತಿದ್ದ ದಾರಿಯಲ್ಲಿ ಸಿಎಂ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಬಸ್ ತಡೆದ ಘಟನೆ ಕುರಿತಾಗಿ 50 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಜೂ 26ರಂದು ರಾಯಚೂರಿನ ಕರೇಗುಡ್ಡ ಗ್ರಾಮವಾಸ್ತವ್ಯಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ತೆರಳುತ್ತಿದ್ದ ವೇಳೆ ಏಕಾಏಕಿ ವೈಟಿಪಿಎಸ್ ಸಿಬ್ಬಂದಿ ರಸ್ತೆ ತಡೆ ನಡೆಸಿದ್ರು. ಇದರಿಂದ ಸಿಎಂ ಕೆಂಡಾಮಂಡಲರಾಗಿ ಅವರ ಮೇಲೆ ರೋಷಾವೇಶ ತೋರಿದ್ರು. ಇನ್ನು...
- Advertisement -spot_img

Latest News

10 ನೌಕರರಿದ್ದರೆ ವಾಣಿಜ್ಯ ಸಂಸ್ಥೆಗಳು ನೋಂದಣಿ ಕಡ್ಡಾಯ

ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....
- Advertisement -spot_img