Friday, July 11, 2025

YTPS Protesters

ಸಿಎಂ ಬಸ್ ತಡೆದವರ ಮೇಲೆ ಬಿತ್ತು ಕೇಸ್…!

ರಾಯಚೂರು: ಗ್ರಾಮವಾಸ್ತವ್ಯಕ್ಕೆ ತೆರಳುತ್ತಿದ್ದ ದಾರಿಯಲ್ಲಿ ಸಿಎಂ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಬಸ್ ತಡೆದ ಘಟನೆ ಕುರಿತಾಗಿ 50 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಜೂ 26ರಂದು ರಾಯಚೂರಿನ ಕರೇಗುಡ್ಡ ಗ್ರಾಮವಾಸ್ತವ್ಯಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ತೆರಳುತ್ತಿದ್ದ ವೇಳೆ ಏಕಾಏಕಿ ವೈಟಿಪಿಎಸ್ ಸಿಬ್ಬಂದಿ ರಸ್ತೆ ತಡೆ ನಡೆಸಿದ್ರು. ಇದರಿಂದ ಸಿಎಂ ಕೆಂಡಾಮಂಡಲರಾಗಿ ಅವರ ಮೇಲೆ ರೋಷಾವೇಶ ತೋರಿದ್ರು. ಇನ್ನು...
- Advertisement -spot_img

Latest News

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯೇ ಕಗ್ಗಂಟು : ವಿಜಯೇಂದ್ರ ವಿರುದ್ಧ ಇರೋ 5 ಕಂಪ್ಲೇಟ್‌ಗಳೇನು?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್‌ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...
- Advertisement -spot_img