Friday, August 7, 2026

YTPS Staff

ಜನರ ಮೇಲೆ ಎಗರಾಡಿದ ಸಿಎಂ-‘ವೋಟ್ ಮೋದಿಗೆ, ಕೆಲಸಕ್ಕೆ ನಾನ್ ಬೇಕಾ’ ಎಂದ ಕುಮಾರಣ್ಣ..!

ರಾಯಚೂರು: ಅಹವಾಲು ನೀಡೋಕೆ ಬಂದ ಜನರ ಮೇಲೆ ಸಿಎಂ ಕುಮಾರಸ್ವಾಮಿ ಕೂಗಾಡಿದ್ದಾರೆ. ವೋಟ್ ಮಾತ್ರ ಮೋದಿಗೆ, ಕೆಲಸಕ್ಕೆ ನಾನು ಬೇಕಾ ಅಂತ ಸಿಡಿಮಿಡಿಕೊಂಡು ಜನರನ್ನೇ ಪ್ರಶ್ನಿಸಿದ್ದಾರೆ. ರಾಜ್ಯದ ಎಲ್ಲಾ ವರ್ಗದ ಜನರನ್ನು ತಲುಪಬೇಕು ಅನ್ನೋ ಉದ್ದೇಶದಿಂದ ಸಿಎಂ ನಡೆಸ್ತಿರೋ ಗ್ರಾಮವಾಸ್ತವ್ಯ ಇದೀಗ ಅರ್ಥ ಕಳೆದುಕೊಂಡಂತಾಗಿದೆ ಸಿಎಂ ಎರಡನೇ ದಿನದ ಗ್ರಾಮವಾಸ್ತವ್ಯ ಕೈಗೊಳ್ಳುತ್ತಿದ್ದಂತೆಯೇ ಅದ್ಯಾಕೋ ಸಹನೆ ಕಳೆದುಕೊಂಡಿದ್ದಾರೆ....
- Advertisement -spot_img

Latest News

Hubli News: ಕ್ಯಾನ್ಸರ್ ಪೀಡಿತ ಮಹಿಳೆ ಮನೆ CCTV ಧ್ವಂಸ – FIR ದಾಖಲು

Hubli News: ಹುಬ್ಬಳ್ಳಿಯಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯ ಮನೆ ಮೇಲೆಯೇ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ...
- Advertisement -spot_img