Saturday, September 19, 2026

YTPS

KIADB ನಿರ್ಲಕ್ಷ್ಯ 208 ಕೋಟಿಯ 300 ಮನೆಗಳು ಅನೈತಿಕ ಚಟುವಟಿಕೆಗೆ ದಾರಿಯಾಗಿದೆ..!

ರಾಯಚೂರು : ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂದ್ರೆ ಇದೇ ಅನ್ಸುತ್ತೆ. ಕೆಐಎಡಿಬಿ ಹಾಗೂ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಕಾರ್ಮಿಕರಿಗಾಗಿ ಬರೋಬ್ಬರಿ 208 ಕೋಟಿ ಅನುದಾನದಲ್ಲಿ ನಿರ್ಮಿಸಿರೋ 300 ಮನೆಗಳು ಬಿರುಕು ಬಿಟ್ಟು ಹಾಳಾಗ್ತಿದ್ದು, ಅನೈತಿಕ ಚಟುವಟಿಕೆಗೆ ದಾರಿಯಾಗಿದೆ. ಎಲ್ಲೆಂದರಲ್ಲಿ ಬಿದ್ದಿರೋ ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕ್ ಗಳು. ಬಿರುಕು ಬಿಟ್ಟಿರೋ ಅತ್ಯಾಕರ್ಷಕ ಮನೆಗಳು,...

ಕರ್ನಾಟಕದಲ್ಲೂ ಕಲ್ಲಿದ್ದಲಿಗೆ ಬರ- ಕತ್ತಲಲ್ಲಿ ಮುಳುಗಲಿದೆಯಾ ಕರುನಾಡು..?

ರಾಯಚೂರು: ಚೀನಾದಲ್ಲಿ ಎದುರಾಗಿರೋ ವಿದ್ಯುತ್ ಸಮಸ್ಯೆ ಇದೀಗ ರಾಜ್ಯವನ್ನೂ ಕಾಡೋ ಭೀತಿ ಶುರುವಾಗಿದೆ. ಯಾಕಂದ್ರೆ ಇಡೀ ರಾಜ್ಯಕ್ಕೆ ಶೇಕಡಾ 45 ರಷ್ಟು ವಿದ್ಯುತ್ ಪೂರೈಕೆ ಮಾಡೋ ರಾಯಚೂರಿನ ವೈಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಕಲ್ಲಿದ್ದಲು ಕೊರೆತೆ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಖಡ್ಡಾಯವಾಗೋ ಭೀತಿ ಎದುರಾಗಿದೆ. ಹೌದು, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಲ್ಲಿದ್ದಲಿನ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img